ನಾನು ಯಾರ ಜೊತೆ ವ್ಯವಹಾರ ಮಾಡ್ಬೇಕು ಗೊತ್ತಿದೆ; ಖಾದರ್ ಗೆ ಶಾಸಕ ಕಾಮತ್ ತಿರುಗೇಟು

ನಾನು ಯಾರ ಜೊತೆ ವ್ಯವಹಾರ ಮಾಡ್ಬೇಕು ಗೊತ್ತಿದೆ; ಖಾದರ್ ಗೆ ಶಾಸಕ ಕಾಮತ್ ತಿರುಗೇಟು

Published : Mar 27, 2022, 11:39 AM IST

ಮಂಗಳೂರಿನ (Mangaluru) ಬಿಜೆಪಿ ಶಾಸಕರುಗಳ ಗುತ್ತಿಗೆದಾರರೆಲ್ಲಾ ಮುಸ್ಲಿಮರೇ. ಆದರೆ ರಾಜಕೀಯಕ್ಕಾಗಿ ಮುಸ್ಲಿಮರನ್ನ ವಿರೋಧಿಸ್ತಾರೆ ಅಂದಿದ್ದ ವಿಧಾನಸಭೆ ವಿಪಕ್ಷ ನಾಯಕ ಯು.ಟಿ.ಖಾದರ್ (YT Khadar) ಆರೋಪಕ್ಕೆ ‌ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamat) ತಿರುಗೇಟು ಕೊಟ್ಟಿದ್ದಾರೆ.

ಮಂಗಳೂರು (ಮಾ. 27): ಮಂಗಳೂರಿನ (Mangaluru) ಬಿಜೆಪಿ ಶಾಸಕರುಗಳ ಗುತ್ತಿಗೆದಾರರೆಲ್ಲಾ ಮುಸ್ಲಿಮರೇ. ಆದರೆ ರಾಜಕೀಯಕ್ಕಾಗಿ ಮುಸ್ಲಿಮರನ್ನ ವಿರೋಧಿಸ್ತಾರೆ ಅಂದಿದ್ದ ವಿಧಾನಸಭೆ ವಿಪಕ್ಷ ನಾಯಕ ಯು.ಟಿ.ಖಾದರ್ (YT Khadar) ಆರೋಪಕ್ಕೆ ‌ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamat) ತಿರುಗೇಟು ಕೊಟ್ಟಿದ್ದಾರೆ. ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದದ್ದಾರೆ.

ಸರ್ಕಾರದ ಕೆಲಸ, ಗುತ್ತಿಗೆಗಳನ್ನ ನೀಡಲು ಅದರದ್ದೇ ಆದ ಕಾನೂನುಗಳಿವೆ. ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಬೇಕು.‌ ಮಂಗಳೂರು ಪಾಲಿಕೆಯಲ್ಲಿ 5 ಲಕ್ಷ ಮೇಲ್ಪಟ್ಟ ಎಲ್ಲಾ ಕಾಮಗಾರಿ ಇ-ಟೆಂಡರ್ ಮುಖಾಂತರ ಆಗುತ್ತದೆ.‌ ಮೂಡಾ ಮತ್ತು ಪಿಡಬ್ಲ್ಯುಡಿ ಎಲ್ಲಾ ಕಾಮಗಾರಿ ಇ-ಟೆಂಡರ್ ಆಗುತ್ತದೆ. ಇದರಲ್ಲಿ ಅರ್ಹತೆ ಇದ್ದವರಿಗೆ ಈ ಕಾಮಗಾರಿ ಗುತ್ತಿಗೆ ಅವರಿಗೆ ಸಿಗುತ್ತದೆ ಎಂದು ಖಾದರ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. 

ನಾನು‌ ಆರೇಳು ವರ್ಷದ ಹಿಂದೆ ವಿದೇಶ ಪ್ರವಾಸ ಮಾಡಿದಾಗ ನನಗೆ ಶುಭ ಕೋರಿ ಮುಸ್ಲಿಂ ಉದ್ಯಮಿ ಸ್ನೇಹಿತರು ಜಾಹೀರಾತು ಹಾಕಿದ್ದರು. ದುಬೈ ದೇಶದ ಎಲ್ಲಾ ಕಂಪೆನಿ ಯಾರದ್ದು? ಅಲ್ಲಿಗೆ ಉದ್ಯಮಕ್ಕೆ ನಾನು ಹೋಗಬೇಕು. ಒಬ್ಬ ರಫ್ತುಧಾರನಾಗಿ ಅಲ್ಲಿಗೆ ಹೋಗುವಾಗ ಅಲ್ಲಿನ ವ್ಯವಸ್ಥೆ ನನಗೆ ಅಗತ್ಯ. 40-50 ದೇಶಗಳಿಗೆ ರಫ್ತು ಮತ್ತು ಆಮದು ಮಾಡುವಾಗ ಅಲ್ಲಿನ ವ್ಯವಹಾರಿಕ ವ್ಯವಸ್ಥೆಯನ್ನು ನಾನು ಅನುಸರಿಸಬೇಕು. ನಾನು ಯಾರ ಜೊತೆ ವ್ಯವಹಾರ ಮಾಡಬೇಕು ಅಂತ ಗೊತ್ತಿದೆ ಎಂದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more