ನಾನು ಯಾರ ಜೊತೆ ವ್ಯವಹಾರ ಮಾಡ್ಬೇಕು ಗೊತ್ತಿದೆ; ಖಾದರ್ ಗೆ ಶಾಸಕ ಕಾಮತ್ ತಿರುಗೇಟು

ನಾನು ಯಾರ ಜೊತೆ ವ್ಯವಹಾರ ಮಾಡ್ಬೇಕು ಗೊತ್ತಿದೆ; ಖಾದರ್ ಗೆ ಶಾಸಕ ಕಾಮತ್ ತಿರುಗೇಟು

Published : Mar 27, 2022, 11:39 AM IST

ಮಂಗಳೂರಿನ (Mangaluru) ಬಿಜೆಪಿ ಶಾಸಕರುಗಳ ಗುತ್ತಿಗೆದಾರರೆಲ್ಲಾ ಮುಸ್ಲಿಮರೇ. ಆದರೆ ರಾಜಕೀಯಕ್ಕಾಗಿ ಮುಸ್ಲಿಮರನ್ನ ವಿರೋಧಿಸ್ತಾರೆ ಅಂದಿದ್ದ ವಿಧಾನಸಭೆ ವಿಪಕ್ಷ ನಾಯಕ ಯು.ಟಿ.ಖಾದರ್ (YT Khadar) ಆರೋಪಕ್ಕೆ ‌ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamat) ತಿರುಗೇಟು ಕೊಟ್ಟಿದ್ದಾರೆ.

ಮಂಗಳೂರು (ಮಾ. 27): ಮಂಗಳೂರಿನ (Mangaluru) ಬಿಜೆಪಿ ಶಾಸಕರುಗಳ ಗುತ್ತಿಗೆದಾರರೆಲ್ಲಾ ಮುಸ್ಲಿಮರೇ. ಆದರೆ ರಾಜಕೀಯಕ್ಕಾಗಿ ಮುಸ್ಲಿಮರನ್ನ ವಿರೋಧಿಸ್ತಾರೆ ಅಂದಿದ್ದ ವಿಧಾನಸಭೆ ವಿಪಕ್ಷ ನಾಯಕ ಯು.ಟಿ.ಖಾದರ್ (YT Khadar) ಆರೋಪಕ್ಕೆ ‌ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamat) ತಿರುಗೇಟು ಕೊಟ್ಟಿದ್ದಾರೆ. ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದದ್ದಾರೆ.

ಸರ್ಕಾರದ ಕೆಲಸ, ಗುತ್ತಿಗೆಗಳನ್ನ ನೀಡಲು ಅದರದ್ದೇ ಆದ ಕಾನೂನುಗಳಿವೆ. ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಬೇಕು.‌ ಮಂಗಳೂರು ಪಾಲಿಕೆಯಲ್ಲಿ 5 ಲಕ್ಷ ಮೇಲ್ಪಟ್ಟ ಎಲ್ಲಾ ಕಾಮಗಾರಿ ಇ-ಟೆಂಡರ್ ಮುಖಾಂತರ ಆಗುತ್ತದೆ.‌ ಮೂಡಾ ಮತ್ತು ಪಿಡಬ್ಲ್ಯುಡಿ ಎಲ್ಲಾ ಕಾಮಗಾರಿ ಇ-ಟೆಂಡರ್ ಆಗುತ್ತದೆ. ಇದರಲ್ಲಿ ಅರ್ಹತೆ ಇದ್ದವರಿಗೆ ಈ ಕಾಮಗಾರಿ ಗುತ್ತಿಗೆ ಅವರಿಗೆ ಸಿಗುತ್ತದೆ ಎಂದು ಖಾದರ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. 

ನಾನು‌ ಆರೇಳು ವರ್ಷದ ಹಿಂದೆ ವಿದೇಶ ಪ್ರವಾಸ ಮಾಡಿದಾಗ ನನಗೆ ಶುಭ ಕೋರಿ ಮುಸ್ಲಿಂ ಉದ್ಯಮಿ ಸ್ನೇಹಿತರು ಜಾಹೀರಾತು ಹಾಕಿದ್ದರು. ದುಬೈ ದೇಶದ ಎಲ್ಲಾ ಕಂಪೆನಿ ಯಾರದ್ದು? ಅಲ್ಲಿಗೆ ಉದ್ಯಮಕ್ಕೆ ನಾನು ಹೋಗಬೇಕು. ಒಬ್ಬ ರಫ್ತುಧಾರನಾಗಿ ಅಲ್ಲಿಗೆ ಹೋಗುವಾಗ ಅಲ್ಲಿನ ವ್ಯವಸ್ಥೆ ನನಗೆ ಅಗತ್ಯ. 40-50 ದೇಶಗಳಿಗೆ ರಫ್ತು ಮತ್ತು ಆಮದು ಮಾಡುವಾಗ ಅಲ್ಲಿನ ವ್ಯವಹಾರಿಕ ವ್ಯವಸ್ಥೆಯನ್ನು ನಾನು ಅನುಸರಿಸಬೇಕು. ನಾನು ಯಾರ ಜೊತೆ ವ್ಯವಹಾರ ಮಾಡಬೇಕು ಅಂತ ಗೊತ್ತಿದೆ ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more