Flag Row: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೀವಿ ಎಂದಿಲ್ಲ: ಈಶ್ವರಪ್ಪ

Flag Row: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೀವಿ ಎಂದಿಲ್ಲ: ಈಶ್ವರಪ್ಪ

Published : Feb 22, 2022, 05:48 PM IST

ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು: ಈಶ್ವರಪ್ಪ 

ಬೆಂಗಳೂರು (ಫೆ. 22): ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು. ಇಂದು ದೇಶದಲ್ಲಿ ಹಿಂದುತ್ವದ ಬಗ್ಗೆ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತೀರಾ ಅಂತ ನಗುತ್ತಿದ್ದರು. ಈಗ ರಾಮ ಮಂದಿರ ಕಟ್ಟಿದ್ದೇವೆ. ಹಾಗೆ ದೇಶದಲ್ಲಿ ಐನೂರು ವರ್ಷಗಳ ನಂತರವಾದರೂ ಭಗವಾ ಧ್ವಜವೇ ರಾಷ್ಟ್ರ ಧ್ವಜವಾಗಬಹುದು. ದೇಶದಲ್ಲಿ ಮೊದಲೇನು ತ್ರಿವರ್ಣ ಧ್ವಜ ಇತ್ತ ಹೇಳಿ? ಹಾಗಾಗಿ ಇವತ್ತಲ್ಲ ನಾಳೆ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಲಿದೆ. ದೇಶದಲ್ಲಿ ಹಿಂದೂ ಧರ್ಮ ಬರಲಿದೆ’ ಎಂದಿದ್ದರು. ಈಶ್ವರಪ್ಪನವರ ಈ ಹೇಳಿಕೆ ರಾಜಕೀಯ ವಲಯದಲ್ಲಿ, ಸದನದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಇಂದು ಈಶ್ವರಪ್ಪ ಮತ್ತೊಮ್ಮೆ ಸ್ಪಷ್ಟನೆ ನೀಡಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more