'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

Published : Mar 06, 2022, 11:36 AM IST

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ಎಂದು ಉಕ್ರೇನ್‌ನಿಂದ ವಾಪಸ್ಸಾದ ಮೈಸೂರಿನ ರಿಷಬ್ ಎಂಬುವವರು ಹೇಳಿದ್ದಾರೆ. 

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ಎಂದು ಉಕ್ರೇನ್‌ನಿಂದ ವಾಪಸ್ಸಾದ ಮೈಸೂರಿನ ರಿಷಬ್ ಎಂಬುವವರು ಹೇಳಿದ್ದಾರೆ. 

'ನಾವಿದ್ದ ಹಾಸ್ಟೆಲ್ ಸುತ್ತಮುತ್ತಲೂ ಬಾಂಬ್ ದಾಳಿಯ ಸದ್ದು ಕೇಳಿಸುತ್ತಿತ್ತು. ನಮಗೆ ಯುದ್ಧದ ಭೀಕರತೆ ಅರಿವಾಗಿರಲಿಲ್ಲ. ನ್ಯೂಸ್‌ನಲ್ಲಿ ನೋಡಿದ ಮೇಲೆ ಗೊತ್ತಾಗಿದ್ದು, ಮತ್ತೆ ಉಕ್ರೇನ್‌ಗೆ ಹೋಗಲ್ಲ, ನಮಗೆ ಇಲ್ಲೇ ಅವಕಾಶ ಕೊಡಿ' ಎಂದು ರಿಷಬ್ ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more