'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

Published : Mar 06, 2022, 11:36 AM IST

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ಎಂದು ಉಕ್ರೇನ್‌ನಿಂದ ವಾಪಸ್ಸಾದ ಮೈಸೂರಿನ ರಿಷಬ್ ಎಂಬುವವರು ಹೇಳಿದ್ದಾರೆ. 

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ಎಂದು ಉಕ್ರೇನ್‌ನಿಂದ ವಾಪಸ್ಸಾದ ಮೈಸೂರಿನ ರಿಷಬ್ ಎಂಬುವವರು ಹೇಳಿದ್ದಾರೆ. 

'ನಾವಿದ್ದ ಹಾಸ್ಟೆಲ್ ಸುತ್ತಮುತ್ತಲೂ ಬಾಂಬ್ ದಾಳಿಯ ಸದ್ದು ಕೇಳಿಸುತ್ತಿತ್ತು. ನಮಗೆ ಯುದ್ಧದ ಭೀಕರತೆ ಅರಿವಾಗಿರಲಿಲ್ಲ. ನ್ಯೂಸ್‌ನಲ್ಲಿ ನೋಡಿದ ಮೇಲೆ ಗೊತ್ತಾಗಿದ್ದು, ಮತ್ತೆ ಉಕ್ರೇನ್‌ಗೆ ಹೋಗಲ್ಲ, ನಮಗೆ ಇಲ್ಲೇ ಅವಕಾಶ ಕೊಡಿ' ಎಂದು ರಿಷಬ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more