ಟ್ರಾನ್ಸ್‌ಫರ್ ಆದ್ರೂ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಶಿಲ್ಪಾನಾಗ್

ಟ್ರಾನ್ಸ್‌ಫರ್ ಆದ್ರೂ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಶಿಲ್ಪಾನಾಗ್

Published : Jun 06, 2021, 08:27 PM IST

ಮೈಸೂರು ಜಿಲ್ಲೆಯ ಐಎಎಸ್ ಅಧಿಕಾರಿಗಳ ಕಚ್ಚಾಟವನ್ನು ಸರ್ಕಾರ ವರ್ಗಾವಣೆ ಮೂಲಕ ಬಗೆಹರಿಸಿದೆ. ಆದ್ರೆ, ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಆರೋಪ-ಪ್ರತ್ಯಾರೋಪಗಳು ಮಾತ್ರ ನಿಲ್ಲುತ್ತಿಲ್ಲ.
 

ಮೈಸೂರು, (ಜೂನ್.06): ಜಿಲ್ಲೆಯ ಐಎಎಸ್ ಅಧಿಕಾರಿಗಳ ಕಚ್ಚಾಟವನ್ನು ಸರ್ಕಾರ ವರ್ಗಾವಣೆ ಮೂಲಕ ಬಗೆಹರಿಸಿದೆ. ಆದ್ರೆ, ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಆರೋಪ-ಪ್ರತ್ಯಾರೋಪಗಳು ಮಾತ್ರ ನಿಲ್ಲುತ್ತಿಲ್ಲ.

ರೋಹಿಣಿ, ಶಿಲ್ಪಾನಾಗ್‌ ಇಬ್ಬರೂ ಎತ್ತಂಗಡಿ!

ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ಅವರನ್ನ ಮೈಸೂರು ಬಿಟ್ಟು ಬೇರೆ-ಬೇರೆ ಕಡೆಗೆ ಟ್ರಾನ್ಸ್‌ಫರ್ ಮಾಡಲಾಗಿದೆ. ಆದರೂ ಸುಮ್ಮನಾಗದ ಶಿಲ್ಪಾನಾಗ್ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ್ದರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!