IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ: ಪೋಸ್ಟ್‌ ಮಾರ್ಟಂ ಬಳಿಕ ಕುಟಂಬಸ್ಥರಿಗೆ ಹಸ್ತಾಂತರ

IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ: ಪೋಸ್ಟ್‌ ಮಾರ್ಟಂ ಬಳಿಕ ಕುಟಂಬಸ್ಥರಿಗೆ ಹಸ್ತಾಂತರ

Published : Jun 24, 2020, 11:05 AM IST

IAS ಅಧಿಕಾರಿ ವಿಜಯ್ ಶಂಕರ್ ಅವರ ಮೃತದೇಹವನ್ನು ವಿಕ್ಟೋರಿಯಾ ಶವಾಗಾರದಲ್ಲಿ ಇಡಲಾಗಿದ್ದು, ಸ್ವ್ಯಾಬ್ ಟೆಸ್ಟ್‌ಗೆ ಕಳುಹಿಸಲಾಗಿದೆ. ಸ್ವಾಬ್ ಟೆಸ್ಟ್‌ ನಂತರ ಪೋಸ್ಟ್‌ ಮಾರ್ಟಂಗೆ ಕಳುಹಿಸಲಾಗುತ್ತದೆ. ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಐಎಂಎ ಪ್ರಕರಣದಲ್ಲಿ ಅರೆಸ್ಟ್‌ ಆಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಅದೇ ಖಿನ್ನತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನ ವ್ಯಕ್ತವಾಗಿದೆ. 

ಬೆಂಗಳೂರು (ಜೂ. 24): IAS ಅಧಿಕಾರಿ ವಿಜಯ್ ಶಂಕರ್ ಅವರ ಮೃತದೇಹವನ್ನು ವಿಕ್ಟೋರಿಯಾ ಶವಾಗಾರದಲ್ಲಿ ಇಡಲಾಗಿದ್ದು, ಸ್ವ್ಯಾಬ್ ಟೆಸ್ಟ್‌ಗೆ ಕಳುಹಿಸಲಾಗಿದೆ. ಸ್ವಾಬ್ ಟೆಸ್ಟ್‌ ನಂತರ ಪೋಸ್ಟ್‌ ಮಾರ್ಟಂಗೆ ಕಳುಹಿಸಲಾಗುತ್ತದೆ. ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಐಎಂಎ ಪ್ರಕರಣದಲ್ಲಿ ಅರೆಸ್ಟ್‌ ಆಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಅದೇ ಖಿನ್ನತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನ ವ್ಯಕ್ತವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!