ವಕ್ಫ್ ಬೋರ್ಡ್‌ಗೆ ನೀಡಿದ್ದ ಕಾಲವಾಕಾಶ ಅಂತ್ಯ: ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಣೆ?

ವಕ್ಫ್ ಬೋರ್ಡ್‌ಗೆ ನೀಡಿದ್ದ ಕಾಲವಾಕಾಶ ಅಂತ್ಯ: ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಣೆ?

Published : Aug 03, 2022, 10:14 AM IST

ಚಾಮರಾಜಪೇಟೆ ಆಟದ ಮೈದಾನ ಮಾಲಿಕತ್ವಕ್ಕೆ ಸಂಬಂಧಿಸಿದಂತೆ ಆ.3ರೊಳಗೆ ಸೂಕ್ತ ದಾಖಲೆ ಸಲ್ಲಿಸಬೇಕು, ಇಲ್ಲದಿದ್ದರೆ ಅರ್ಜಿ ತಿರಸ್ಕರಿಸಲಾಗುವುದು ಎಂದು ವಕ್ಫ್ ಮಂಡಳಿಗೆ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್‌ ಸೂಚನೆ ನೀಡಿದ್ದರು.

ಬೆಂಗಳೂರು (ಆ. 03): ಚಾಮರಾಜಪೇಟೆ ಆಟದ ಮೈದಾನ ಮಾಲಿಕತ್ವಕ್ಕೆ ಸಂಬಂಧಿಸಿದಂತೆ ಆ.3ರೊಳಗೆ ಸೂಕ್ತ ದಾಖಲೆ ಸಲ್ಲಿಸಬೇಕು, ಇಲ್ಲದಿದ್ದರೆ ಅರ್ಜಿ ತಿರಸ್ಕರಿಸಲಾಗುವುದು ಎಂದು ವಕ್ಫ್ ಮಂಡಳಿಗೆ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್‌ ಸೂಚನೆ ನೀಡಿದ್ದರು. ದಾಖಲೆ ಸಲ್ಲಿಸಲು ಇಂದು ಡೆಡ್‌ಲೈನ್. ಇದುವರೆಗೂ ದಾಖಲೆ ಸಲ್ಲಿಕೆ ಆಗಿಲ್ಲ. ಹಾಗಾಗಿ ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಣೆ ಆಗುತ್ತಾ..? ಕಾದು ನೋಡಬೇಕಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more