3 ವರ್ಷಗಳಿಂದ ವ್ಯಾಪಾರವಿಲ್ಲ, ಗಣೇಶೋತ್ಸವಕ್ಕೆ ಅನುಮತಿ ಕೊಡಿ ಸ್ವಾಮಿ; ಮೂರ್ತಿ ತಯಾರಕ ಅಳಲು

3 ವರ್ಷಗಳಿಂದ ವ್ಯಾಪಾರವಿಲ್ಲ, ಗಣೇಶೋತ್ಸವಕ್ಕೆ ಅನುಮತಿ ಕೊಡಿ ಸ್ವಾಮಿ; ಮೂರ್ತಿ ತಯಾರಕ ಅಳಲು

Suvarna News   | Asianet News
Published : Sep 05, 2021, 03:20 PM ISTUpdated : Sep 05, 2021, 03:36 PM IST

ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ ಜೀವನ ಸಾಗಿಸುವುದೇ ಕಷ್ಟ. 3 ವರ್ಷಗಳಿಂದ ವ್ಯಾಪಾರವಿಲ್ಲದೇ ಕಂಗಾಲಾಗಿದ್ದೇವೆ. ಈ ಬಾರಿಯಾದ್ರೂ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ ಕೊಡಿ: ವರ್ತಕರ ಅಳಲು 

ಬೆಂಗಳೂರು (ಸೆ. 05): 'ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ ಜೀವನ ಸಾಗಿಸುವುದೇ ಕಷ್ಟ. 3 ವರ್ಷಗಳಿಂದ ವ್ಯಾಪಾರವಿಲ್ಲದೇ ಕಂಗಾಲಾಗಿದ್ದೇವೆ. ಈ ಬಾರಿಯಾದ್ರೂ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ ಕೊಡಿ. ಒಂದು ವೇಳೆ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದರೆ ನಾವು ಜೀವನ ಸಾಗಿಸುವುದೇ ಕಷ್ಟ ಸ್ವಾಮಿ' ಎಂದು ಮೂರ್ತಿ ತಯಾರಕರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಅಳಲು ತೋಡಿಕೊಂಡಿದ್ದಾರೆ. 

'ಕೋವಿಡ್ 19 ಆತಂಕ ಇರುವುದರಿಂದ ನಮಗೂ ಅರ್ಥವಾಗುತ್ತಿದೆ. ಆದರೆ ಮುಂಜಾಗ್ರತಾ ಕ್ರಮಗಳೊಂದಿಗೆ ಗಣೇಶ ಹಬ್ಬ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು' ಮನವಿ ಮಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!