3 ವರ್ಷಗಳಿಂದ ವ್ಯಾಪಾರವಿಲ್ಲ, ಗಣೇಶೋತ್ಸವಕ್ಕೆ ಅನುಮತಿ ಕೊಡಿ ಸ್ವಾಮಿ; ಮೂರ್ತಿ ತಯಾರಕ ಅಳಲು

3 ವರ್ಷಗಳಿಂದ ವ್ಯಾಪಾರವಿಲ್ಲ, ಗಣೇಶೋತ್ಸವಕ್ಕೆ ಅನುಮತಿ ಕೊಡಿ ಸ್ವಾಮಿ; ಮೂರ್ತಿ ತಯಾರಕ ಅಳಲು

Suvarna News   | Asianet News
Published : Sep 05, 2021, 03:20 PM ISTUpdated : Sep 05, 2021, 03:36 PM IST

ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ ಜೀವನ ಸಾಗಿಸುವುದೇ ಕಷ್ಟ. 3 ವರ್ಷಗಳಿಂದ ವ್ಯಾಪಾರವಿಲ್ಲದೇ ಕಂಗಾಲಾಗಿದ್ದೇವೆ. ಈ ಬಾರಿಯಾದ್ರೂ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ ಕೊಡಿ: ವರ್ತಕರ ಅಳಲು 

ಬೆಂಗಳೂರು (ಸೆ. 05): 'ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ ಜೀವನ ಸಾಗಿಸುವುದೇ ಕಷ್ಟ. 3 ವರ್ಷಗಳಿಂದ ವ್ಯಾಪಾರವಿಲ್ಲದೇ ಕಂಗಾಲಾಗಿದ್ದೇವೆ. ಈ ಬಾರಿಯಾದ್ರೂ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ ಕೊಡಿ. ಒಂದು ವೇಳೆ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದರೆ ನಾವು ಜೀವನ ಸಾಗಿಸುವುದೇ ಕಷ್ಟ ಸ್ವಾಮಿ' ಎಂದು ಮೂರ್ತಿ ತಯಾರಕರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಅಳಲು ತೋಡಿಕೊಂಡಿದ್ದಾರೆ. 

'ಕೋವಿಡ್ 19 ಆತಂಕ ಇರುವುದರಿಂದ ನಮಗೂ ಅರ್ಥವಾಗುತ್ತಿದೆ. ಆದರೆ ಮುಂಜಾಗ್ರತಾ ಕ್ರಮಗಳೊಂದಿಗೆ ಗಣೇಶ ಹಬ್ಬ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು' ಮನವಿ ಮಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!