3 ವರ್ಷಗಳಿಂದ ವ್ಯಾಪಾರವಿಲ್ಲ, ಗಣೇಶೋತ್ಸವಕ್ಕೆ ಅನುಮತಿ ಕೊಡಿ ಸ್ವಾಮಿ; ಮೂರ್ತಿ ತಯಾರಕ ಅಳಲು

3 ವರ್ಷಗಳಿಂದ ವ್ಯಾಪಾರವಿಲ್ಲ, ಗಣೇಶೋತ್ಸವಕ್ಕೆ ಅನುಮತಿ ಕೊಡಿ ಸ್ವಾಮಿ; ಮೂರ್ತಿ ತಯಾರಕ ಅಳಲು

Published : Sep 05, 2021, 03:20 PM ISTUpdated : Sep 05, 2021, 03:36 PM IST

ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ ಜೀವನ ಸಾಗಿಸುವುದೇ ಕಷ್ಟ. 3 ವರ್ಷಗಳಿಂದ ವ್ಯಾಪಾರವಿಲ್ಲದೇ ಕಂಗಾಲಾಗಿದ್ದೇವೆ. ಈ ಬಾರಿಯಾದ್ರೂ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ ಕೊಡಿ: ವರ್ತಕರ ಅಳಲು 

ಬೆಂಗಳೂರು (ಸೆ. 05): 'ಗಣೇಶೋತ್ಸವಕ್ಕೆ ಅನುಮತಿ ಕೊಡದಿದ್ರೆ ಜೀವನ ಸಾಗಿಸುವುದೇ ಕಷ್ಟ. 3 ವರ್ಷಗಳಿಂದ ವ್ಯಾಪಾರವಿಲ್ಲದೇ ಕಂಗಾಲಾಗಿದ್ದೇವೆ. ಈ ಬಾರಿಯಾದ್ರೂ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ ಕೊಡಿ. ಒಂದು ವೇಳೆ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದರೆ ನಾವು ಜೀವನ ಸಾಗಿಸುವುದೇ ಕಷ್ಟ ಸ್ವಾಮಿ' ಎಂದು ಮೂರ್ತಿ ತಯಾರಕರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಅಳಲು ತೋಡಿಕೊಂಡಿದ್ದಾರೆ. 

'ಕೋವಿಡ್ 19 ಆತಂಕ ಇರುವುದರಿಂದ ನಮಗೂ ಅರ್ಥವಾಗುತ್ತಿದೆ. ಆದರೆ ಮುಂಜಾಗ್ರತಾ ಕ್ರಮಗಳೊಂದಿಗೆ ಗಣೇಶ ಹಬ್ಬ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು' ಮನವಿ ಮಾಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!