ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Published : Dec 21, 2024, 07:31 PM ISTUpdated : Dec 21, 2024, 07:33 PM IST

ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಂಗಳೂರು (ಡಿ.21): ನಗರದಲ್ಲಿ‌ ಇಂದಿನಿಂದ ಹೆಲಿಟೂರಿಸಂಗೆ ಚಾಲನೆ ದೊರಕಿದೆ. ಇಂದಿನಿಂದ 9 ದಿನಗಳ ಕಾಲ ಇರುವ ಈ ಹೆಲಿ ಟೂರಿಸಂ ನಗರದ ಸೌಂದರ್ಯವನ್ನು ಬಾನಂಗಳದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ. ತುಂಬಿ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದ‌ಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಅನ್ನು ಆಯೋಜಿಸಿದೆ. ಪ್ರತಿಯೊಬ್ಬರಿಗೆ ತಲಾ 4,500 ರೂ.ಗೆ 6 ರಿಂದ 7 ನಿಮಿಷಗಳ ಹೆಲಿಕಾಪ್ಟರ್ ಪ್ರಯಾಣ ಅನುಭವ ಸಿಗಲಿದೆ.  ತುಂಬಿ ಏರ್ ಟ್ಯಾಕ್ಸ್ ಕಂಪನಿ ಸಹಯೋಗದೊಂದಿಗೆ ದ.ಕ ಜಿಲ್ಲಾಡಳಿತ ಅಯೋಜನೆ ಮಾಡಲಾಗಿದ್ದು, ಮಂಗಳೂರಿನ ಪಣಂಬೂರು, ಕೊಟ್ಟಾರ, ಲಾಲ್ ಭಾಗ್, ನೇತ್ರಾವತಿ ನದಿ ಹಾಗೂ ಸಮುದ್ರ ತೀರದಲ್ಲಿ ರೌಂಡ್ಸ್ ನಡೆಯಲಿದೆ. Www.helitaxii.com ಮೂಲಕವೂ ಆನ್ ಲೈನ್ ಬುಕ್ಕಿಂಗ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತೀ ಟ್ರಿಪ್ ನಲ್ಲಿ ಅರು ಜನರ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more