ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Published : Dec 21, 2024, 07:31 PM ISTUpdated : Dec 21, 2024, 07:33 PM IST

ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಂಗಳೂರು (ಡಿ.21): ನಗರದಲ್ಲಿ‌ ಇಂದಿನಿಂದ ಹೆಲಿಟೂರಿಸಂಗೆ ಚಾಲನೆ ದೊರಕಿದೆ. ಇಂದಿನಿಂದ 9 ದಿನಗಳ ಕಾಲ ಇರುವ ಈ ಹೆಲಿ ಟೂರಿಸಂ ನಗರದ ಸೌಂದರ್ಯವನ್ನು ಬಾನಂಗಳದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ. ತುಂಬಿ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದ‌ಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಅನ್ನು ಆಯೋಜಿಸಿದೆ. ಪ್ರತಿಯೊಬ್ಬರಿಗೆ ತಲಾ 4,500 ರೂ.ಗೆ 6 ರಿಂದ 7 ನಿಮಿಷಗಳ ಹೆಲಿಕಾಪ್ಟರ್ ಪ್ರಯಾಣ ಅನುಭವ ಸಿಗಲಿದೆ.  ತುಂಬಿ ಏರ್ ಟ್ಯಾಕ್ಸ್ ಕಂಪನಿ ಸಹಯೋಗದೊಂದಿಗೆ ದ.ಕ ಜಿಲ್ಲಾಡಳಿತ ಅಯೋಜನೆ ಮಾಡಲಾಗಿದ್ದು, ಮಂಗಳೂರಿನ ಪಣಂಬೂರು, ಕೊಟ್ಟಾರ, ಲಾಲ್ ಭಾಗ್, ನೇತ್ರಾವತಿ ನದಿ ಹಾಗೂ ಸಮುದ್ರ ತೀರದಲ್ಲಿ ರೌಂಡ್ಸ್ ನಡೆಯಲಿದೆ. Www.helitaxii.com ಮೂಲಕವೂ ಆನ್ ಲೈನ್ ಬುಕ್ಕಿಂಗ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತೀ ಟ್ರಿಪ್ ನಲ್ಲಿ ಅರು ಜನರ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more