ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Published : Dec 21, 2024, 07:31 PM ISTUpdated : Dec 21, 2024, 07:33 PM IST

ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಂಗಳೂರು (ಡಿ.21): ನಗರದಲ್ಲಿ‌ ಇಂದಿನಿಂದ ಹೆಲಿಟೂರಿಸಂಗೆ ಚಾಲನೆ ದೊರಕಿದೆ. ಇಂದಿನಿಂದ 9 ದಿನಗಳ ಕಾಲ ಇರುವ ಈ ಹೆಲಿ ಟೂರಿಸಂ ನಗರದ ಸೌಂದರ್ಯವನ್ನು ಬಾನಂಗಳದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ. ತುಂಬಿ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದ‌ಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಅನ್ನು ಆಯೋಜಿಸಿದೆ. ಪ್ರತಿಯೊಬ್ಬರಿಗೆ ತಲಾ 4,500 ರೂ.ಗೆ 6 ರಿಂದ 7 ನಿಮಿಷಗಳ ಹೆಲಿಕಾಪ್ಟರ್ ಪ್ರಯಾಣ ಅನುಭವ ಸಿಗಲಿದೆ.  ತುಂಬಿ ಏರ್ ಟ್ಯಾಕ್ಸ್ ಕಂಪನಿ ಸಹಯೋಗದೊಂದಿಗೆ ದ.ಕ ಜಿಲ್ಲಾಡಳಿತ ಅಯೋಜನೆ ಮಾಡಲಾಗಿದ್ದು, ಮಂಗಳೂರಿನ ಪಣಂಬೂರು, ಕೊಟ್ಟಾರ, ಲಾಲ್ ಭಾಗ್, ನೇತ್ರಾವತಿ ನದಿ ಹಾಗೂ ಸಮುದ್ರ ತೀರದಲ್ಲಿ ರೌಂಡ್ಸ್ ನಡೆಯಲಿದೆ. Www.helitaxii.com ಮೂಲಕವೂ ಆನ್ ಲೈನ್ ಬುಕ್ಕಿಂಗ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತೀ ಟ್ರಿಪ್ ನಲ್ಲಿ ಅರು ಜನರ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more