ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Published : Dec 21, 2024, 07:31 PM ISTUpdated : Dec 21, 2024, 07:33 PM IST

ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಂಗಳೂರು (ಡಿ.21): ನಗರದಲ್ಲಿ‌ ಇಂದಿನಿಂದ ಹೆಲಿಟೂರಿಸಂಗೆ ಚಾಲನೆ ದೊರಕಿದೆ. ಇಂದಿನಿಂದ 9 ದಿನಗಳ ಕಾಲ ಇರುವ ಈ ಹೆಲಿ ಟೂರಿಸಂ ನಗರದ ಸೌಂದರ್ಯವನ್ನು ಬಾನಂಗಳದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ. ತುಂಬಿ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದ‌ಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಅನ್ನು ಆಯೋಜಿಸಿದೆ. ಪ್ರತಿಯೊಬ್ಬರಿಗೆ ತಲಾ 4,500 ರೂ.ಗೆ 6 ರಿಂದ 7 ನಿಮಿಷಗಳ ಹೆಲಿಕಾಪ್ಟರ್ ಪ್ರಯಾಣ ಅನುಭವ ಸಿಗಲಿದೆ.  ತುಂಬಿ ಏರ್ ಟ್ಯಾಕ್ಸ್ ಕಂಪನಿ ಸಹಯೋಗದೊಂದಿಗೆ ದ.ಕ ಜಿಲ್ಲಾಡಳಿತ ಅಯೋಜನೆ ಮಾಡಲಾಗಿದ್ದು, ಮಂಗಳೂರಿನ ಪಣಂಬೂರು, ಕೊಟ್ಟಾರ, ಲಾಲ್ ಭಾಗ್, ನೇತ್ರಾವತಿ ನದಿ ಹಾಗೂ ಸಮುದ್ರ ತೀರದಲ್ಲಿ ರೌಂಡ್ಸ್ ನಡೆಯಲಿದೆ. Www.helitaxii.com ಮೂಲಕವೂ ಆನ್ ಲೈನ್ ಬುಕ್ಕಿಂಗ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತೀ ಟ್ರಿಪ್ ನಲ್ಲಿ ಅರು ಜನರ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more