20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

Published : Aug 11, 2023, 11:05 AM IST

20 ಸಾವಿರ ಕೊಟ್ಟರೆ ಬಾಂಗ್ಲಾದಿಂದ ಭಾರತಕ್ಕೆ ಬರಬಹುದು
ತಲಾ 20 ಸಾವಿರ ಪಡೆದು ಬಾರ್ಡರ್ ದಾಟಿಸಿದ್ದ ಖಲೀಲ್ ಟೀಂ
ಖಲೀಲ್ ಹಾಗೂ ಅಬ್ದುಲ್ ಖಾದರ್ನಿಂದ ಅಕ್ರಮ ವಲಸೆ ಕೆಲಸ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬಾಂಗ್ಲಾ ನಿವಾಸಿಗಳು(Bangla residents) ಬೀಡು ಬಿಟ್ಟಿದ್ದಾರೆ. ಇವರ ವಿಚಾರಣೆ ವೇಳೆ ಎನ್‌ಐಎಗೆ ಸ್ಪೋಟಕ ಮಾಹಿತಿಯೊಂದು ಲಭಿಸಿದೆ. ವಿಚಾರಣೆ ವೇಳೆ ಶಂಕಿತ ವ್ಯಕ್ತಿ 20 ಸಾವಿರ ಕೊಟ್ರೆ ಸಾಕು ದಾಖಲೆಯಿಲ್ಲದೆ ಭಾರತಕ್ಕೆ ಬರಬಹುದು ಎಂದಿದ್ದಾನೆ. ಲಕ್ನೋದಲ್ಲಿ ಖಲೀಲ್ ಚಪ್ರಾಸಿ ಎಂಬ ಶಂಕಿತನನ್ನು ಎನ್ಐಎ( NIA) ಬಂಧಿಸಿತ್ತು. ಖಲೀಲ್ ವಿಚಾರಣೆಯಲ್ಲಿ ಅಕ್ರಮ ಬಾಂಗ್ಲಾ(Bangla) ನಿವಾಸಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ವೇಳೆ ಬೆಂಗಳೂರಿನಲ್ಲೂ(bengaluru) ಅಕ್ರಮ ಬಾಂಗ್ಲಾ ನಿವಾಸಿಗಳು ಬೀಡು ಬಿಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. 2011ರಿಂದ ಹಲವರು ಭಾರತಕ್ಕೆ ಬಂದಿದ್ದಾರೆಂದ ಖಲೀಲ್ ಹೇಳಿದ್ದಾನೆ. ಖಲೀಲ್ ಕೊಟ್ಟ ಹೇಳಿಕೆ ಆಧರಿಸಿ ಬೆಳ್ಳಂದೂರು ಬಳಿ NIA ದಾಳಿ ನಡೆಸಿ, ಅಬ್ದುಲ್ ಖಾದಿರ್ ಸೇರಿ ಮೂವರನ್ನು ವಶಕ್ಕೆ ಪಡೆದಿದೆ. ಬೆಳ್ಳಂದೂರು‌ ಠಾಣೆಯಲ್ಲಿ ಅಬ್ದುಲ್ ಖಾದಿರ್‌ ವಿಚಾರಣೆ ನಡೆಸಲಾಗುತ್ತಿದ್ದು, 42 ಜನರನ್ನು ಕರೆಸಿರೋದಾಗಿ ಬಾಯಿಬಿಟ್ಟಿದ್ದಾನೆ.

ಇದನ್ನೂ ವೀಕ್ಷಿಸಿ:  ಸ್ತ್ರೀಶಕ್ತಿಗೆ ಬಲ ತುಂಬಿದ ಗಾರ್ಮೆಂಟ್ಸ್ ಉದ್ಯಮ: ಮಗಳ ಕನಸಿಗೆ ನೀರೆರೆದು ಪೋಷಿಸಿದ ಕುಟುಂಬ!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more