20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

Published : Aug 11, 2023, 11:05 AM IST

20 ಸಾವಿರ ಕೊಟ್ಟರೆ ಬಾಂಗ್ಲಾದಿಂದ ಭಾರತಕ್ಕೆ ಬರಬಹುದು
ತಲಾ 20 ಸಾವಿರ ಪಡೆದು ಬಾರ್ಡರ್ ದಾಟಿಸಿದ್ದ ಖಲೀಲ್ ಟೀಂ
ಖಲೀಲ್ ಹಾಗೂ ಅಬ್ದುಲ್ ಖಾದರ್ನಿಂದ ಅಕ್ರಮ ವಲಸೆ ಕೆಲಸ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬಾಂಗ್ಲಾ ನಿವಾಸಿಗಳು(Bangla residents) ಬೀಡು ಬಿಟ್ಟಿದ್ದಾರೆ. ಇವರ ವಿಚಾರಣೆ ವೇಳೆ ಎನ್‌ಐಎಗೆ ಸ್ಪೋಟಕ ಮಾಹಿತಿಯೊಂದು ಲಭಿಸಿದೆ. ವಿಚಾರಣೆ ವೇಳೆ ಶಂಕಿತ ವ್ಯಕ್ತಿ 20 ಸಾವಿರ ಕೊಟ್ರೆ ಸಾಕು ದಾಖಲೆಯಿಲ್ಲದೆ ಭಾರತಕ್ಕೆ ಬರಬಹುದು ಎಂದಿದ್ದಾನೆ. ಲಕ್ನೋದಲ್ಲಿ ಖಲೀಲ್ ಚಪ್ರಾಸಿ ಎಂಬ ಶಂಕಿತನನ್ನು ಎನ್ಐಎ( NIA) ಬಂಧಿಸಿತ್ತು. ಖಲೀಲ್ ವಿಚಾರಣೆಯಲ್ಲಿ ಅಕ್ರಮ ಬಾಂಗ್ಲಾ(Bangla) ನಿವಾಸಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ವೇಳೆ ಬೆಂಗಳೂರಿನಲ್ಲೂ(bengaluru) ಅಕ್ರಮ ಬಾಂಗ್ಲಾ ನಿವಾಸಿಗಳು ಬೀಡು ಬಿಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. 2011ರಿಂದ ಹಲವರು ಭಾರತಕ್ಕೆ ಬಂದಿದ್ದಾರೆಂದ ಖಲೀಲ್ ಹೇಳಿದ್ದಾನೆ. ಖಲೀಲ್ ಕೊಟ್ಟ ಹೇಳಿಕೆ ಆಧರಿಸಿ ಬೆಳ್ಳಂದೂರು ಬಳಿ NIA ದಾಳಿ ನಡೆಸಿ, ಅಬ್ದುಲ್ ಖಾದಿರ್ ಸೇರಿ ಮೂವರನ್ನು ವಶಕ್ಕೆ ಪಡೆದಿದೆ. ಬೆಳ್ಳಂದೂರು‌ ಠಾಣೆಯಲ್ಲಿ ಅಬ್ದುಲ್ ಖಾದಿರ್‌ ವಿಚಾರಣೆ ನಡೆಸಲಾಗುತ್ತಿದ್ದು, 42 ಜನರನ್ನು ಕರೆಸಿರೋದಾಗಿ ಬಾಯಿಬಿಟ್ಟಿದ್ದಾನೆ.

ಇದನ್ನೂ ವೀಕ್ಷಿಸಿ:  ಸ್ತ್ರೀಶಕ್ತಿಗೆ ಬಲ ತುಂಬಿದ ಗಾರ್ಮೆಂಟ್ಸ್ ಉದ್ಯಮ: ಮಗಳ ಕನಸಿಗೆ ನೀರೆರೆದು ಪೋಷಿಸಿದ ಕುಟುಂಬ!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more