20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

Published : Aug 11, 2023, 11:05 AM IST

20 ಸಾವಿರ ಕೊಟ್ಟರೆ ಬಾಂಗ್ಲಾದಿಂದ ಭಾರತಕ್ಕೆ ಬರಬಹುದು
ತಲಾ 20 ಸಾವಿರ ಪಡೆದು ಬಾರ್ಡರ್ ದಾಟಿಸಿದ್ದ ಖಲೀಲ್ ಟೀಂ
ಖಲೀಲ್ ಹಾಗೂ ಅಬ್ದುಲ್ ಖಾದರ್ನಿಂದ ಅಕ್ರಮ ವಲಸೆ ಕೆಲಸ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬಾಂಗ್ಲಾ ನಿವಾಸಿಗಳು(Bangla residents) ಬೀಡು ಬಿಟ್ಟಿದ್ದಾರೆ. ಇವರ ವಿಚಾರಣೆ ವೇಳೆ ಎನ್‌ಐಎಗೆ ಸ್ಪೋಟಕ ಮಾಹಿತಿಯೊಂದು ಲಭಿಸಿದೆ. ವಿಚಾರಣೆ ವೇಳೆ ಶಂಕಿತ ವ್ಯಕ್ತಿ 20 ಸಾವಿರ ಕೊಟ್ರೆ ಸಾಕು ದಾಖಲೆಯಿಲ್ಲದೆ ಭಾರತಕ್ಕೆ ಬರಬಹುದು ಎಂದಿದ್ದಾನೆ. ಲಕ್ನೋದಲ್ಲಿ ಖಲೀಲ್ ಚಪ್ರಾಸಿ ಎಂಬ ಶಂಕಿತನನ್ನು ಎನ್ಐಎ( NIA) ಬಂಧಿಸಿತ್ತು. ಖಲೀಲ್ ವಿಚಾರಣೆಯಲ್ಲಿ ಅಕ್ರಮ ಬಾಂಗ್ಲಾ(Bangla) ನಿವಾಸಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ವೇಳೆ ಬೆಂಗಳೂರಿನಲ್ಲೂ(bengaluru) ಅಕ್ರಮ ಬಾಂಗ್ಲಾ ನಿವಾಸಿಗಳು ಬೀಡು ಬಿಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. 2011ರಿಂದ ಹಲವರು ಭಾರತಕ್ಕೆ ಬಂದಿದ್ದಾರೆಂದ ಖಲೀಲ್ ಹೇಳಿದ್ದಾನೆ. ಖಲೀಲ್ ಕೊಟ್ಟ ಹೇಳಿಕೆ ಆಧರಿಸಿ ಬೆಳ್ಳಂದೂರು ಬಳಿ NIA ದಾಳಿ ನಡೆಸಿ, ಅಬ್ದುಲ್ ಖಾದಿರ್ ಸೇರಿ ಮೂವರನ್ನು ವಶಕ್ಕೆ ಪಡೆದಿದೆ. ಬೆಳ್ಳಂದೂರು‌ ಠಾಣೆಯಲ್ಲಿ ಅಬ್ದುಲ್ ಖಾದಿರ್‌ ವಿಚಾರಣೆ ನಡೆಸಲಾಗುತ್ತಿದ್ದು, 42 ಜನರನ್ನು ಕರೆಸಿರೋದಾಗಿ ಬಾಯಿಬಿಟ್ಟಿದ್ದಾನೆ.

ಇದನ್ನೂ ವೀಕ್ಷಿಸಿ:  ಸ್ತ್ರೀಶಕ್ತಿಗೆ ಬಲ ತುಂಬಿದ ಗಾರ್ಮೆಂಟ್ಸ್ ಉದ್ಯಮ: ಮಗಳ ಕನಸಿಗೆ ನೀರೆರೆದು ಪೋಷಿಸಿದ ಕುಟುಂಬ!

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more