ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹಗರಣ: ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ ತಪ್ಪಾ..?:

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹಗರಣ: ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ ತಪ್ಪಾ..?:

Published : Jul 17, 2023, 10:11 AM IST

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆಯುವ ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ ಸೂರಿ ಪಾಯಲ್‌ ಎಂಬುವವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದ ಆರೋಪ ಕೇಳಿಬಂದಿದೆ.

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ(State Pollution Control Board) ಜಟಾಪಟಿ ಶುರುವಾಗಿದ್ದು, ಮಂಡಳಿಯ ಅಧ್ಯಕ್ಷ ಹಾಗೂ ಸದಸ್ಯ ಕಾರ್ಯದರ್ಶಿ ನಡುವೆ ಗುದ್ದಾಟ ಆರಂಭವಾಗಿದೆ. ಸದಸ್ಯ ಕಾರ್ಯದರ್ಶಿ ಇಲಾಖೆಯಲ್ಲಿ ನಡೆಯುವ ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ, ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ 17 ಕೋಟಿ ಹಗರಣ ನಡೆದಿದೆ ಎಂದು ಸೂರಿ ಪಾಯಲ್‌(Suri Payal) ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಬಗ್ಗೆ ಪತ್ರ ಬರೆಯದಂತೆ ಮಂಡಳಿ ಅಧ್ಯಕ್ಷ ಶಾಂತ ತಿಮ್ಮಯ್ಯ(Shanta Thimmaiah) ಸೂಚಿಸಿದ್ದರಂತೆ. ಇದೀಗ ಅವರನ್ನು ಕೆಲಸದಿಂದ ಅಮಾನತು(suspend) ಸಹ ಮಾಡಲಾಗಿದೆ. ಈ ಹಿನ್ನೆಲೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸೂರಿ ಪಾಯಲ್‌ ಆರೋಪಿಸಿದ್ದಾರೆ.   

ಇದನ್ನೂ ವೀಕ್ಷಿಸಿ:  ಕಂಡೆಕ್ಟರ್‌ಗಳ ಕೆಲಸಕ್ಕೆ ಕುತ್ತು ತಂತಾ 'ಶಕ್ತಿ' ಯೋಜನೆ..?: ಮಹಿಳೆಯರ ತಪ್ಪಿಗೆ ಇವರಿಗ್ಯಾಕೆ ಶಿಕ್ಷೆ ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!