ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹಗರಣ: ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ ತಪ್ಪಾ..?:

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹಗರಣ: ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ ತಪ್ಪಾ..?:

Published : Jul 17, 2023, 10:11 AM IST

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆಯುವ ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ ಸೂರಿ ಪಾಯಲ್‌ ಎಂಬುವವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದ ಆರೋಪ ಕೇಳಿಬಂದಿದೆ.

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ(State Pollution Control Board) ಜಟಾಪಟಿ ಶುರುವಾಗಿದ್ದು, ಮಂಡಳಿಯ ಅಧ್ಯಕ್ಷ ಹಾಗೂ ಸದಸ್ಯ ಕಾರ್ಯದರ್ಶಿ ನಡುವೆ ಗುದ್ದಾಟ ಆರಂಭವಾಗಿದೆ. ಸದಸ್ಯ ಕಾರ್ಯದರ್ಶಿ ಇಲಾಖೆಯಲ್ಲಿ ನಡೆಯುವ ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ, ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ 17 ಕೋಟಿ ಹಗರಣ ನಡೆದಿದೆ ಎಂದು ಸೂರಿ ಪಾಯಲ್‌(Suri Payal) ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಬಗ್ಗೆ ಪತ್ರ ಬರೆಯದಂತೆ ಮಂಡಳಿ ಅಧ್ಯಕ್ಷ ಶಾಂತ ತಿಮ್ಮಯ್ಯ(Shanta Thimmaiah) ಸೂಚಿಸಿದ್ದರಂತೆ. ಇದೀಗ ಅವರನ್ನು ಕೆಲಸದಿಂದ ಅಮಾನತು(suspend) ಸಹ ಮಾಡಲಾಗಿದೆ. ಈ ಹಿನ್ನೆಲೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸೂರಿ ಪಾಯಲ್‌ ಆರೋಪಿಸಿದ್ದಾರೆ.   

ಇದನ್ನೂ ವೀಕ್ಷಿಸಿ:  ಕಂಡೆಕ್ಟರ್‌ಗಳ ಕೆಲಸಕ್ಕೆ ಕುತ್ತು ತಂತಾ 'ಶಕ್ತಿ' ಯೋಜನೆ..?: ಮಹಿಳೆಯರ ತಪ್ಪಿಗೆ ಇವರಿಗ್ಯಾಕೆ ಶಿಕ್ಷೆ ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!