ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

Published : Dec 18, 2024, 05:14 PM IST

ಬಾಗಲಕೋಟೆಯಲ್ಲಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರ ಬಂಧನ. CEN ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳಿಂದ 127 ಶಾಲೆಗಳಿಗೆ ನೋಟಿಸ್ ಜಾರಿ.

ಅಕ್ರಮವಾಗಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು (Milk Powder) ಸಂಗ್ರಹಿಸಿ ಮಹಾರಾಷ್ಟ್ರಕ್ಕೆ (Maharashtra) ಸಾಗಿಸಲು ಯತ್ನಿಸುತ್ತಿದ್ದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆಯಲ್ಲಿ CEN ಪೊಲೀಸರ ಭರ್ಜರಿ ಕಾರ್ಯಾಚರಣೆ  ನಡೆಸಿದ್ದು, ತನಿಖೆ ವೇಳೆ  ಆರೋಪಿ ಸತ್ಯ ಬಾಯಿ ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಆತಂಕ ಶುರುವಾಗಿದೆ. 127 ಸರ್ಕಾರಿ ಶಾಲೆಗಳಿಗೆ CEN ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಶ್ರೀಶೈಲದಿಂ ಸಬ್ ಲೀಜ್ ಪಡೆದು ಸಿದ್ದಪ್ಪನಿಂದ ಗೋಲ್​ಮಾಲ್ ನಡೆಸಿದ್ದು, ಅ.4ರಂದು ಸೂಳಿಕೇರಿ ಗ್ರಾಮದಲ್ಲಿ ನಡೆದಿದ್ದ CEN ಪೋಲಿಸರ ದಾಳಿ 
ಆರೋಪಿ ಸಿದ್ದಪ್ಪ ಸೇರಿ ಮೂವರ ವಿರುದ್ಧ FIR ದಾಖಲು ಮಾಡಲಾಗಿದೆ.

ರಾತ್ರಿ ಹಾಲಿನ ಪೌಡರ್, ರಾಗಿ ಹಿಟ್ಟು, ಅಡುಗೆ ಎಣ್ಣೆ ಸಾಗಿಸಲು ಪ್ಲಾನ್​ ನಡೆದಿತ್ತು. ಈಗ ಗೂಡ್ಸ್  ವಾಹನ ಸಹಿತ ಸಿದ್ದಪ್ಪನ ಹೆಡೆಮುರಿ ಕಟ್ಟಿದ್ದ ಪೊಲೀಸರಿಗೆ 127 ಶಾಲೆಗಳಿಂದ ಕ್ಷೀರಭಾಗ್ಯ ಹಾಲಿನ ಪೌಡರ್ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾನೆ.

ಈ ಹಿನ್ನೆಲೆಯಲ್ಲಿ ಹುನಗುಂದ, ಬಾದಾಮಿ, ಬೀಳಗಿ ತಾಲೂಕಿನ ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಜಾರಿ ಹಿನ್ನಲೆ ಈಗಾಗಲೇ ವಿಚಾರಣೆಗೆ 27 ಜನರು ಹಾಜರಾಗಿದ್ದು, ಒಂದು ನೂರಕ್ಕೂ ಅಧಿಕ ಶಾಲೆಗಳಿಂದ ಇನ್ನು ವಿಚಾರಣೆ ಹಾಜರಾಗಿಲ್ಲ.

ಒಂದು ಶಾಲೆಗೆ 25 ಪ್ಯಾಕೇಟ್ ಪೈಕಿ 15 ಪ್ಯಾಕೇಟ್ ನೀಡುತ್ತಿದ್ದ ಸಿದ್ದಪ್ಪ. 10 ಪಾಕೆಟ್​ಗಳಿಗೆ 100 ರೂ. ನೀಡಿ ಪಡೆಯುತ್ತಿದ್ದೆ ಎಂದಿರೋ ಆರೋಪಿ. ಒಟ್ಟು 4,475 ಕೆಜಿ ಹಾಲಿ ಪೌಡರ್ ಸಂಗ್ರಹಿಸಿದ್ದ ಆರೋಪಿ ಸಿದ್ದಪ್ಪ. ಒಟ್ಟು 18 ಲಕ್ಷ ಪದಾರ್ಥ ವಶಕ್ಕೆ ಪಡೆದ ಸಿಇಎನ್ ಠಾಣೆ ಪೊಲೀಸರು. ಬಾಗಲಕೋಟೆ ಸಿಇಎನ್ ಠಾಣೆ ಪೋಲಿಸರಿಂದ ತನಿಖೆ ಮುಂದುವರೆದಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more