ಐಎಂಎ ಗ್ರಾಹಕರಿಗೆ ಸಿಹಿಸುದ್ದಿ: 60 ಕೋಟಿ ಅಧಿಕ ಮೌಲ್ಯದ ಜುವೆಲ್ಲರಿ ಇ-ಹರಾಜು

ಐಎಂಎ ಗ್ರಾಹಕರಿಗೆ ಸಿಹಿಸುದ್ದಿ: 60 ಕೋಟಿ ಅಧಿಕ ಮೌಲ್ಯದ ಜುವೆಲ್ಲರಿ ಇ-ಹರಾಜು

Published : Feb 05, 2023, 01:33 PM ISTUpdated : Feb 05, 2023, 01:34 PM IST

ಐಎಂಎ ಜುವೆಲ್ಲರಿ ಮಳಿಗೆಗಳಿಂದ ಜಪ್ತಿ ಮಾಡಿಕೊಳ್ಳಲಾಗಿರುವ ಚಿನ್ನಾಭರಣಗಳ ಪ್ರದರ್ಶನ ಇಂದು ಕೊನೆಗೊಳ್ಳಲಿದ್ದು, ನಾಳೆಯಿಂದ ಆನ್‌ಲೈನ್‌ ಮೂಲಕ ಆಭರಣಗಳ ಹರಾಜು ಪ್ರಕ್ರಿಯೆ ಆರಂಭ ಮಾಡಲಾಗುತ್ತಿದೆ.  

ಬೆಂಗಳೂರು (ಫೆ.05): ಐಎಂಎ ಜುವೆಲ್ಲರಿ ಮಳಿಗೆಗಳಿಂದ ಜಪ್ತಿ ಮಾಡಿಕೊಳ್ಳಲಾಗಿರುವ ಚಿನ್ನಾಭರಣಗಳ ಪ್ರದರ್ಶನ ಇಂದು ಕೊನೆಗೊಳ್ಳಲಿದ್ದು, ನಾಳೆಯಿಂದ ಆನ್‌ಲೈನ್‌ ಮೂಲಕ ಆಭರಣಗಳ ಹರಾಜು ಪ್ರಕ್ರಿಯೆ ಆರಂಭ ಮಾಡಲಾಗುತ್ತಿದೆ.  ವಜ್ರ, ಚಿನ್ನ, ಬೆಳ್ಳಿ ಹಾಗೂ ಪ್ಲಾಟಿನಂ ಸೇರಿ ಹಲವು ಆಭರಣಗಳನ್ನು ಹರಾಜು ಮಾಡಲಾಗುತ್ತಿದೆ.

ದೇಶದ ಪ್ರತಿಷ್ಠಿತ ೯ ಜುವೆಲ್ಲರಿ ಕಂಪನಿಗಳು ಈ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿವೆ. ಐಎಂಎ ಜುವೆಲ್ಲರಿ ಮಳಿಗೆಗಳಿಂದ ಜಪ್ತಿ ಮಾಡಿಕೊಳ್ಳಲಾದ ಆಭರಣಗಳನ್ನು ಮಾರಾಟ ಮಾಡಲಾಗುತ್ತಿದೆ. ಗುಣಮಟ್ಟ ಪರೀಕ್ಷೆಯ ಸಾಧನಗಳನ್ನು ಇಟ್ಟು ಸ್ಥಳದಲ್ಲಿಯೇ ಪರೀಕ್ಷೆ ಮಾಡಿಕೊಂಡು ಖರೀದಿ ಮಾಡಬಹುದು. ಕಳೆದ ಮೂರು ದಿನಗಳಿಂದ ಎಲ್ಲ ಆಭರಣಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಹಲವು ಜನರು ಕೂಡ ವೀಕ್ಷಣೆ ಮಾಡಿದ್ದರು. ನಾಳೆ ಸೆಬಿ ಸಿ-ಇನ್‌ ಇ-ಪೋರ್ಟಲ್‌ ಮೂಲಕ ಹರಾಜು ಪ್ರಕ್ರಿಯೆ ಆರಂಭ ಆಗಲಿದೆ. ಈ ಹರಾಜು ಪ್ರಕ್ರಿಯೆಯಿಂದ ಬಂದ ಹಣವನ್ನು ಐಎಂಎ ಪ್ರಕರಣದಲ್ಲಿ ವಂಚನೆಗೊಳಗಾದ ಗ್ರಾಹಕರಿಗೆ ಹಂಚಿಕೆ ಮಾಡಲಾಗುತ್ತದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more