ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

Published : Aug 06, 2021, 01:35 PM ISTUpdated : Aug 06, 2021, 01:47 PM IST

- ಜಮೀರ್ ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆ

- ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ವಿಚಾರಣೆ

- ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌ ಜೊತೆ ವ್ಯವಹಾರ..?

ಬೆಂಗಳೂರು (ಆ. 06): ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆಯಾಗಿವೆ. ಹಾರ್ಡ್ ಡಿಸ್ಕ್ ಸಿಕ್ಕಿದೆ.  ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ಜಾಲಾಡಿದೆ.

ಈ ವೇಳೆ ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌  ಜೊತೆಗೂ ವ್ಯವಹಾರ ನಡೆಸಿರುವ ಮಾಹಿತಿ ಸಿಕ್ಕಿದೆ. ಹಲವು ಹಡಗುಗಳನ್ನು ಹೊಂದಿರುವ ಆ ಬಿಸ್ನೆಸ್‌ಮ್ಯಾನ್‌ ಬಗ್ಗೆಯೂ ಪ್ರಶ್ನಿಸಿದ್ದಾರೆ. ಆದರೆ ಇ.ಡಿ ಪ್ರಶ್ನೆಗೆ ಜಮೀರ್ ಸರಿಯಾದ ಉತ್ತರ ನೀಡಿಲ್ಲ.  ಇಷ್ಟೇ ಅಲ್ಲ ಐಎಂಎ ಹಗರಣದ ಆರೋಪಿ ಮಹಮ್ಮದ್ ಹನೀಫ್ ಜೊತೆಗಿನ ವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!