ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

Published : Aug 06, 2021, 01:35 PM ISTUpdated : Aug 06, 2021, 01:47 PM IST

- ಜಮೀರ್ ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆ

- ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ವಿಚಾರಣೆ

- ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌ ಜೊತೆ ವ್ಯವಹಾರ..?

ಬೆಂಗಳೂರು (ಆ. 06): ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆಯಾಗಿವೆ. ಹಾರ್ಡ್ ಡಿಸ್ಕ್ ಸಿಕ್ಕಿದೆ.  ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ಜಾಲಾಡಿದೆ.

ಈ ವೇಳೆ ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌  ಜೊತೆಗೂ ವ್ಯವಹಾರ ನಡೆಸಿರುವ ಮಾಹಿತಿ ಸಿಕ್ಕಿದೆ. ಹಲವು ಹಡಗುಗಳನ್ನು ಹೊಂದಿರುವ ಆ ಬಿಸ್ನೆಸ್‌ಮ್ಯಾನ್‌ ಬಗ್ಗೆಯೂ ಪ್ರಶ್ನಿಸಿದ್ದಾರೆ. ಆದರೆ ಇ.ಡಿ ಪ್ರಶ್ನೆಗೆ ಜಮೀರ್ ಸರಿಯಾದ ಉತ್ತರ ನೀಡಿಲ್ಲ.  ಇಷ್ಟೇ ಅಲ್ಲ ಐಎಂಎ ಹಗರಣದ ಆರೋಪಿ ಮಹಮ್ಮದ್ ಹನೀಫ್ ಜೊತೆಗಿನ ವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?