ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

Published : Aug 06, 2021, 01:35 PM ISTUpdated : Aug 06, 2021, 01:47 PM IST

- ಜಮೀರ್ ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆ

- ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ವಿಚಾರಣೆ

- ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌ ಜೊತೆ ವ್ಯವಹಾರ..?

ಬೆಂಗಳೂರು (ಆ. 06): ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆಯಾಗಿವೆ. ಹಾರ್ಡ್ ಡಿಸ್ಕ್ ಸಿಕ್ಕಿದೆ.  ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ಜಾಲಾಡಿದೆ.

ಈ ವೇಳೆ ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌  ಜೊತೆಗೂ ವ್ಯವಹಾರ ನಡೆಸಿರುವ ಮಾಹಿತಿ ಸಿಕ್ಕಿದೆ. ಹಲವು ಹಡಗುಗಳನ್ನು ಹೊಂದಿರುವ ಆ ಬಿಸ್ನೆಸ್‌ಮ್ಯಾನ್‌ ಬಗ್ಗೆಯೂ ಪ್ರಶ್ನಿಸಿದ್ದಾರೆ. ಆದರೆ ಇ.ಡಿ ಪ್ರಶ್ನೆಗೆ ಜಮೀರ್ ಸರಿಯಾದ ಉತ್ತರ ನೀಡಿಲ್ಲ.  ಇಷ್ಟೇ ಅಲ್ಲ ಐಎಂಎ ಹಗರಣದ ಆರೋಪಿ ಮಹಮ್ಮದ್ ಹನೀಫ್ ಜೊತೆಗಿನ ವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್