ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

ಜಮೀರ್‌ ನಂಟು: ಇ.ಡಿ. ರಾಡಾರ್‌ನಲ್ಲಿ ಮಂಗಳೂರಿನ ಪ್ರಖ್ಯಾತ ಬಿಸ್ನೆಸ್‌ಮ್ಯಾನ್‌!

Published : Aug 06, 2021, 01:35 PM ISTUpdated : Aug 06, 2021, 01:47 PM IST

- ಜಮೀರ್ ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆ

- ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ವಿಚಾರಣೆ

- ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌ ಜೊತೆ ವ್ಯವಹಾರ..?

ಬೆಂಗಳೂರು (ಆ. 06): ನಿವಾಸದಲ್ಲಿ ಇ.ಡಿ ದಾಳಿ ವೇಳೆ ಹಲವು ಬೇನಾಮಿ ಅಕೌಂಟ್ ಪತ್ತೆಯಾಗಿವೆ. ಹಾರ್ಡ್ ಡಿಸ್ಕ್ ಸಿಕ್ಕಿದೆ.  ಮನೆ ನಿರ್ಮಾಣದಿಂದ ಹಿಡಿದು  ಐಎಂವರೆಗಿನ ವ್ಯವಹಾರಗಳನ್ನು ಇ.ಡಿ. ಜಾಲಾಡಿದೆ.

ಈ ವೇಳೆ ಮಂಗಳೂರಿನ ಪ್ರಭಾವಿ ಬಿಸ್ನೆಸ್‌ಮ್ಯಾನ್‌  ಜೊತೆಗೂ ವ್ಯವಹಾರ ನಡೆಸಿರುವ ಮಾಹಿತಿ ಸಿಕ್ಕಿದೆ. ಹಲವು ಹಡಗುಗಳನ್ನು ಹೊಂದಿರುವ ಆ ಬಿಸ್ನೆಸ್‌ಮ್ಯಾನ್‌ ಬಗ್ಗೆಯೂ ಪ್ರಶ್ನಿಸಿದ್ದಾರೆ. ಆದರೆ ಇ.ಡಿ ಪ್ರಶ್ನೆಗೆ ಜಮೀರ್ ಸರಿಯಾದ ಉತ್ತರ ನೀಡಿಲ್ಲ.  ಇಷ್ಟೇ ಅಲ್ಲ ಐಎಂಎ ಹಗರಣದ ಆರೋಪಿ ಮಹಮ್ಮದ್ ಹನೀಫ್ ಜೊತೆಗಿನ ವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!