ಮುಸ್ಲೀಮರ ಮೀಸಲಾತಿಗೆ ಕೊಕ್‌, ಸಿಎಂ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಣಯ?

ಮುಸ್ಲೀಮರ ಮೀಸಲಾತಿಗೆ ಕೊಕ್‌, ಸಿಎಂ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಣಯ?

Published : Mar 24, 2023, 06:17 PM IST

ಬಸವರಾಜ್‌ ಬೊಮ್ಮಾಯಿ ನೇತೃತ್ವದ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಣಯವಾಗುವ ಸಾಧ್ಯತೆ ಇದೆ. ಮುಸ್ಲಿಮರ ಮೀಸಲಾತಿಗೆ ಕೊಕ್‌ ನೀಡುವ ಸಾಧ್ಯತೆ ದಟ್ಟವಾಗಿದೆ.
 

ಬೆಂಗಳೂರು (ಮಾ.24): ಬಸವರಾಜ್‌ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ತನ್ನ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಕ್ರಾಂತಿಕಾರಿ ನಿರ್ಣಯ ಮಾಡಲು ಮುಂದಾಗಿದೆ. ಮುಸ್ಲಿಂ ಮೀಸಲಾತಿಗೆ ಕೊಕ್‌ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಸದ್ಯ ಕ್ಯಾಬಿನೆಟ್‌ ಸಭೆ ನಡೆಯುತ್ತಿದ್ದು, ಸಭೆಯ ಬಳಿಕ ಈ ನಿರ್ಧಾರ ಅಧಿಕೃತವಾಗುವ ಸಾಧ್ಯತೆ ಇದೆ. ಮುಂದಿನ ವಾರ ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇದೆ. ಹಾಗಾಗಿ ಮೀಸಲಾತಿಯ ಕಗ್ಗಂಟನ್ನು ಕೊನೆಯ ಸಭೆಯಲ್ಲಿ ಬ್ರೇಕ್‌ ಮಾಡಲು ಮುಂದಾಗಿದೆ.

ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

ಬಿಜೆಪಿ ಸರ್ಕಾರದ ಕೊನೆಯ ಹಂತದಲ್ಲಿ ಸಿಎಂ ದೊಡ್ಡ ನಿರ್ಧಾರ ಮಾಡಲು ತೀರ್ಮಾನಿಸಿದ್ದಾರೆ. ಮುಸ್ಲಿಂ ಮೀಸಲಾತಿಗೆ ಕೊಕ್‌ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಪ್ರವರ್ಗ-1 ಹಾಗೂ ಪ್ರವರ್ಗ-2ರಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಇದೆ. ಆ ಮೀಸಲಾತಿಯನ್ನು ತೆಗೆದು ಅವರನ್ನು ಆರ್ಥಿಕ ಹಿಂದುಳಿದ ಸಮುದಾಯದಡಿ ಸೇರ್ಪಡೆ ಮಾಡಲು ಚರ್ಚೆ ನಡೆಯುತ್ತಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more