ಮುಸ್ಲೀಮರ ಮೀಸಲಾತಿಗೆ ಕೊಕ್‌, ಸಿಎಂ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಣಯ?

ಮುಸ್ಲೀಮರ ಮೀಸಲಾತಿಗೆ ಕೊಕ್‌, ಸಿಎಂ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಣಯ?

Published : Mar 24, 2023, 06:17 PM IST

ಬಸವರಾಜ್‌ ಬೊಮ್ಮಾಯಿ ನೇತೃತ್ವದ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಣಯವಾಗುವ ಸಾಧ್ಯತೆ ಇದೆ. ಮುಸ್ಲಿಮರ ಮೀಸಲಾತಿಗೆ ಕೊಕ್‌ ನೀಡುವ ಸಾಧ್ಯತೆ ದಟ್ಟವಾಗಿದೆ.
 

ಬೆಂಗಳೂರು (ಮಾ.24): ಬಸವರಾಜ್‌ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ತನ್ನ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಕ್ರಾಂತಿಕಾರಿ ನಿರ್ಣಯ ಮಾಡಲು ಮುಂದಾಗಿದೆ. ಮುಸ್ಲಿಂ ಮೀಸಲಾತಿಗೆ ಕೊಕ್‌ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಸದ್ಯ ಕ್ಯಾಬಿನೆಟ್‌ ಸಭೆ ನಡೆಯುತ್ತಿದ್ದು, ಸಭೆಯ ಬಳಿಕ ಈ ನಿರ್ಧಾರ ಅಧಿಕೃತವಾಗುವ ಸಾಧ್ಯತೆ ಇದೆ. ಮುಂದಿನ ವಾರ ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇದೆ. ಹಾಗಾಗಿ ಮೀಸಲಾತಿಯ ಕಗ್ಗಂಟನ್ನು ಕೊನೆಯ ಸಭೆಯಲ್ಲಿ ಬ್ರೇಕ್‌ ಮಾಡಲು ಮುಂದಾಗಿದೆ.

ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

ಬಿಜೆಪಿ ಸರ್ಕಾರದ ಕೊನೆಯ ಹಂತದಲ್ಲಿ ಸಿಎಂ ದೊಡ್ಡ ನಿರ್ಧಾರ ಮಾಡಲು ತೀರ್ಮಾನಿಸಿದ್ದಾರೆ. ಮುಸ್ಲಿಂ ಮೀಸಲಾತಿಗೆ ಕೊಕ್‌ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಪ್ರವರ್ಗ-1 ಹಾಗೂ ಪ್ರವರ್ಗ-2ರಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಇದೆ. ಆ ಮೀಸಲಾತಿಯನ್ನು ತೆಗೆದು ಅವರನ್ನು ಆರ್ಥಿಕ ಹಿಂದುಳಿದ ಸಮುದಾಯದಡಿ ಸೇರ್ಪಡೆ ಮಾಡಲು ಚರ್ಚೆ ನಡೆಯುತ್ತಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more