'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

Suvarna News   | Asianet News
Published : May 06, 2021, 10:53 AM ISTUpdated : May 06, 2021, 11:15 AM IST

 ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಬೆಂಗಳೂರು (ಮೇ.06): ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

3ನೇ ಅಲೆ ಘನಘೋರ, ಸಂಪೂರ್ಣ ಲಾಕ್‌ಡೌನ್ ಕುರಿತು ಗಂಭೀರ ಚರ್ಚೆ!.

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!