'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

Published : May 06, 2021, 10:53 AM ISTUpdated : May 06, 2021, 11:15 AM IST

 ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಬೆಂಗಳೂರು (ಮೇ.06): ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

3ನೇ ಅಲೆ ಘನಘೋರ, ಸಂಪೂರ್ಣ ಲಾಕ್‌ಡೌನ್ ಕುರಿತು ಗಂಭೀರ ಚರ್ಚೆ!.

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!