'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

Suvarna News   | Asianet News
Published : May 06, 2021, 10:53 AM ISTUpdated : May 06, 2021, 11:15 AM IST

 ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಬೆಂಗಳೂರು (ಮೇ.06): ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

3ನೇ ಅಲೆ ಘನಘೋರ, ಸಂಪೂರ್ಣ ಲಾಕ್‌ಡೌನ್ ಕುರಿತು ಗಂಭೀರ ಚರ್ಚೆ!.

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!