'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

'ನಿಯಂತ್ರಣ ತಪ್ಪಿದ ಕೊರೋನಾ : ಕಂಪ್ಲೀಟ್ ಲಾಕ್‌ಡೌನ್ ಮಾಡಿ'

Suvarna News   | Asianet News
Published : May 06, 2021, 10:53 AM ISTUpdated : May 06, 2021, 11:15 AM IST

 ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಬೆಂಗಳೂರು (ಮೇ.06): ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಿ ವಾರಗಳು ಕಳೆದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಸೋಂಕು ನಿಯಂತ್ರಣವಾಗದೇ ಮಿತಿ ಮೀರಿ ಹೋಗುತ್ತಿದೆ. 

3ನೇ ಅಲೆ ಘನಘೋರ, ಸಂಪೂರ್ಣ ಲಾಕ್‌ಡೌನ್ ಕುರಿತು ಗಂಭೀರ ಚರ್ಚೆ!.

ಜನತಾ ಕರ್ಫ್ಯೂ ನಡುವೆಯೂ ಸೋಂಕು, ಸಾವು ಹೆಚ್ಚಾಗುತ್ತಲೇ ಇದೆ.  ಪಾಸಿಟಿವಿಟಿ ರೇಟ್‌ ಕೂಡ ಹೆಚ್ಚಾಗುತ್ತಿದ್ದು,  ಚೈನ್ ಬ್ರೇಕ್ ಮಾಡಿ ಲಾಕ್‌ಡೌನ್ ಮಾಡಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!