ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

Naveen Kodase   | Asianet News
Published : Jul 06, 2020, 01:21 PM IST

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ಬೆಂಗಳೂರು(ಜು.06): ಉದ್ಯಾನನಗರಿ ಬೆಂಗಳೂರು ಕೊರೋನಾ ಮಹಾಸ್ಪೋಟಕ್ಕೆ ನಲುಗಿಹೋಗಿದೆ. ಕಳೆದೈದು ದಿನದಲ್ಲಿ ರಾಜ್ಯರಾಜಧಾನಿಯಲ್ಲಿ ಕೊರೋನಾ ಮಹಾಸ್ಪೋಟ ಸಂಭವಿದ್ದು, 5025 ಪ್ರಕರಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ರಾಜ್ಯದ ಕೊರೋನಾ ಸೋಂಕಿತರ ಪೈಕಿ ಬೆಂಗಳೂರಿನದ್ದೇ ಸಿಂಹಪಾಲು ಎನಿಸಿದೆ. ಬೆಂಗಳೂರಿನ ಮೂರು ವಲಯಗಳು ಮೋಸ್ಟ್ ಡೇಂಜರಸ್ ಸ್ಪಾಟ್‌ಗಳು ಎನಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!