ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

Naveen Kodase   | Asianet News
Published : Jul 06, 2020, 01:21 PM IST

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ಬೆಂಗಳೂರು(ಜು.06): ಉದ್ಯಾನನಗರಿ ಬೆಂಗಳೂರು ಕೊರೋನಾ ಮಹಾಸ್ಪೋಟಕ್ಕೆ ನಲುಗಿಹೋಗಿದೆ. ಕಳೆದೈದು ದಿನದಲ್ಲಿ ರಾಜ್ಯರಾಜಧಾನಿಯಲ್ಲಿ ಕೊರೋನಾ ಮಹಾಸ್ಪೋಟ ಸಂಭವಿದ್ದು, 5025 ಪ್ರಕರಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ರಾಜ್ಯದ ಕೊರೋನಾ ಸೋಂಕಿತರ ಪೈಕಿ ಬೆಂಗಳೂರಿನದ್ದೇ ಸಿಂಹಪಾಲು ಎನಿಸಿದೆ. ಬೆಂಗಳೂರಿನ ಮೂರು ವಲಯಗಳು ಮೋಸ್ಟ್ ಡೇಂಜರಸ್ ಸ್ಪಾಟ್‌ಗಳು ಎನಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!