ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

Naveen Kodase   | Asianet News
Published : Jul 06, 2020, 01:21 PM IST

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ಬೆಂಗಳೂರು(ಜು.06): ಉದ್ಯಾನನಗರಿ ಬೆಂಗಳೂರು ಕೊರೋನಾ ಮಹಾಸ್ಪೋಟಕ್ಕೆ ನಲುಗಿಹೋಗಿದೆ. ಕಳೆದೈದು ದಿನದಲ್ಲಿ ರಾಜ್ಯರಾಜಧಾನಿಯಲ್ಲಿ ಕೊರೋನಾ ಮಹಾಸ್ಪೋಟ ಸಂಭವಿದ್ದು, 5025 ಪ್ರಕರಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ರಾಜ್ಯದ ಕೊರೋನಾ ಸೋಂಕಿತರ ಪೈಕಿ ಬೆಂಗಳೂರಿನದ್ದೇ ಸಿಂಹಪಾಲು ಎನಿಸಿದೆ. ಬೆಂಗಳೂರಿನ ಮೂರು ವಲಯಗಳು ಮೋಸ್ಟ್ ಡೇಂಜರಸ್ ಸ್ಪಾಟ್‌ಗಳು ಎನಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!