ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

Naveen Kodase   | Asianet News
Published : Jul 06, 2020, 01:21 PM IST

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ಬೆಂಗಳೂರು(ಜು.06): ಉದ್ಯಾನನಗರಿ ಬೆಂಗಳೂರು ಕೊರೋನಾ ಮಹಾಸ್ಪೋಟಕ್ಕೆ ನಲುಗಿಹೋಗಿದೆ. ಕಳೆದೈದು ದಿನದಲ್ಲಿ ರಾಜ್ಯರಾಜಧಾನಿಯಲ್ಲಿ ಕೊರೋನಾ ಮಹಾಸ್ಪೋಟ ಸಂಭವಿದ್ದು, 5025 ಪ್ರಕರಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ರಾಜ್ಯದ ಕೊರೋನಾ ಸೋಂಕಿತರ ಪೈಕಿ ಬೆಂಗಳೂರಿನದ್ದೇ ಸಿಂಹಪಾಲು ಎನಿಸಿದೆ. ಬೆಂಗಳೂರಿನ ಮೂರು ವಲಯಗಳು ಮೋಸ್ಟ್ ಡೇಂಜರಸ್ ಸ್ಪಾಟ್‌ಗಳು ಎನಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!