ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

Naveen Kodase   | Asianet News
Published : Jul 06, 2020, 01:21 PM IST

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ಬೆಂಗಳೂರು(ಜು.06): ಉದ್ಯಾನನಗರಿ ಬೆಂಗಳೂರು ಕೊರೋನಾ ಮಹಾಸ್ಪೋಟಕ್ಕೆ ನಲುಗಿಹೋಗಿದೆ. ಕಳೆದೈದು ದಿನದಲ್ಲಿ ರಾಜ್ಯರಾಜಧಾನಿಯಲ್ಲಿ ಕೊರೋನಾ ಮಹಾಸ್ಪೋಟ ಸಂಭವಿದ್ದು, 5025 ಪ್ರಕರಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ರಾಜ್ಯದ ಕೊರೋನಾ ಸೋಂಕಿತರ ಪೈಕಿ ಬೆಂಗಳೂರಿನದ್ದೇ ಸಿಂಹಪಾಲು ಎನಿಸಿದೆ. ಬೆಂಗಳೂರಿನ ಮೂರು ವಲಯಗಳು ಮೋಸ್ಟ್ ಡೇಂಜರಸ್ ಸ್ಪಾಟ್‌ಗಳು ಎನಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!