ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

ಬೆಂಗಳೂರಲ್ಲಿ ಕಳೆದೈದು ದಿನಗಳಲ್ಲಿ ಕೊರೋನಾಗೆ 50 ಜನ ಬಲಿ..!

Naveen Kodase   | Asianet News
Published : Jul 06, 2020, 01:21 PM IST

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ಬೆಂಗಳೂರು(ಜು.06): ಉದ್ಯಾನನಗರಿ ಬೆಂಗಳೂರು ಕೊರೋನಾ ಮಹಾಸ್ಪೋಟಕ್ಕೆ ನಲುಗಿಹೋಗಿದೆ. ಕಳೆದೈದು ದಿನದಲ್ಲಿ ರಾಜ್ಯರಾಜಧಾನಿಯಲ್ಲಿ ಕೊರೋನಾ ಮಹಾಸ್ಪೋಟ ಸಂಭವಿದ್ದು, 5025 ಪ್ರಕರಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಈವರೆಗೆ 9,580 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜುಲೈ ತಿಂಗಳ ಆರಂಭದಲ್ಲೇ ಕೊರೋನಾ ರಣಕೇಕೆ ಹಾಕಲಾರಂಭಿಸಿದ್ದು, ಐದು ದಿನಗಳ ಅವಧಿಯಲ್ಲಿ 50 ಮಂದಿಯನ್ನು ಬಲಿ ಪಡೆದಿದೆ. 

ರಾಜ್ಯದ ಕೊರೋನಾ ಸೋಂಕಿತರ ಪೈಕಿ ಬೆಂಗಳೂರಿನದ್ದೇ ಸಿಂಹಪಾಲು ಎನಿಸಿದೆ. ಬೆಂಗಳೂರಿನ ಮೂರು ವಲಯಗಳು ಮೋಸ್ಟ್ ಡೇಂಜರಸ್ ಸ್ಪಾಟ್‌ಗಳು ಎನಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?