ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

Published : Jul 15, 2022, 07:37 PM IST

ಭ್ರಷ್ಟರ ಬೆನ್ನಿಗೆ ನಿಂತಿದೆಯಾ ರಾಜ್ಯ ಸರ್ಕಾರ! ಯಾವುದಕ್ಕೆ ಹೆದರ್ತಿದೆ ರಾಜ್ಯಸರ್ಕಾರ? ಪಾರದರ್ಶಕ ಆಡಳಿತ ಬೇಡ್ವಾ? ಹಾಗಾದ್ರೆ ಚಿತ್ರೀಕರಣ ನಿಷೇಧ ಯಾಕೆ?
 

ಬೆಂಗಳೂರು (ಜುಲೈ 15): ಕರ್ನಾಟಕ ಸರ್ಕಾರಕ್ಕೆ ಪಾರದರ್ಶಕ ಆಡಳಿತ ಬೇಡ ಎನ್ನುವಂತೆ ಕಾಣುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ಸರ್ಕಾರ ನಿಷೇಧ ಮಾಡಿದ್ದು, ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧಿಸಿ ಸರ್ಕಾರ ಅದೇಶ ಹೊರಡಿಸಿರುವ ಕಾರಣವೇನು?

ವಿಧಾನಸಭೆಯ ಕಲಾಪದ ಬಳಿಕ ಈಗ ಸರ್ಕಾರಿ ಕಚೇರಿಗಳನ್ನೂ ವಿಡಿಯೋ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಸರ್ಕಾರ ಅದೇಶಿಸಿದೆ. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೆ ವಿಡಿಯೋ (Video) ಹಾಗೂ ಫೋಟೋಗಳನ್ನು (Photo) ತೆಗೆಯುವಂತಿಲ್ಲ ಎಂದು ಹೇಳಿದೆ. ಒಟ್ಟಾರೆಯಾಗಿ ಸರ್ಕಾರ ಲಂಚಬಾಕರ ಪರವಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಸ್ಮಶಾನಕ್ಕೆ ಜಾಗ ಕೊಡದ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಬಿಸಿ..!

ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದು ಸುಪ್ರೀಂ ಕೋರ್ಟ್‌ (Supreem Court) ಹೇಳಿದೆ. ಇನ್ನೊಂದೆಡೆ ಕೋರ್ಟ್‌ ಕಲಾಪವನ್ನೇ ಸುಪ್ರೀಂ ಕೋರ್ಟ್‌ ಲೈವ್‌ ನೀಡುತ್ತಿದೆ. ಕೋರ್ಟ್‌ಗಳೇ ಪಾರದರ್ಶಕವಾಗಿರುವ ಸಮಯದಲ್ಲಿ ಜನರ ಸೇವೆಗೆ ಇರುವ ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ಮಾಡಬಾರದು ಎಂದು ಸರ್ಕಾರ ಆದೇಶ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more