ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

Published : Jul 15, 2022, 07:37 PM IST

ಭ್ರಷ್ಟರ ಬೆನ್ನಿಗೆ ನಿಂತಿದೆಯಾ ರಾಜ್ಯ ಸರ್ಕಾರ! ಯಾವುದಕ್ಕೆ ಹೆದರ್ತಿದೆ ರಾಜ್ಯಸರ್ಕಾರ? ಪಾರದರ್ಶಕ ಆಡಳಿತ ಬೇಡ್ವಾ? ಹಾಗಾದ್ರೆ ಚಿತ್ರೀಕರಣ ನಿಷೇಧ ಯಾಕೆ?
 

ಬೆಂಗಳೂರು (ಜುಲೈ 15): ಕರ್ನಾಟಕ ಸರ್ಕಾರಕ್ಕೆ ಪಾರದರ್ಶಕ ಆಡಳಿತ ಬೇಡ ಎನ್ನುವಂತೆ ಕಾಣುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ಸರ್ಕಾರ ನಿಷೇಧ ಮಾಡಿದ್ದು, ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧಿಸಿ ಸರ್ಕಾರ ಅದೇಶ ಹೊರಡಿಸಿರುವ ಕಾರಣವೇನು?

ವಿಧಾನಸಭೆಯ ಕಲಾಪದ ಬಳಿಕ ಈಗ ಸರ್ಕಾರಿ ಕಚೇರಿಗಳನ್ನೂ ವಿಡಿಯೋ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಸರ್ಕಾರ ಅದೇಶಿಸಿದೆ. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೆ ವಿಡಿಯೋ (Video) ಹಾಗೂ ಫೋಟೋಗಳನ್ನು (Photo) ತೆಗೆಯುವಂತಿಲ್ಲ ಎಂದು ಹೇಳಿದೆ. ಒಟ್ಟಾರೆಯಾಗಿ ಸರ್ಕಾರ ಲಂಚಬಾಕರ ಪರವಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಸ್ಮಶಾನಕ್ಕೆ ಜಾಗ ಕೊಡದ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಬಿಸಿ..!

ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದು ಸುಪ್ರೀಂ ಕೋರ್ಟ್‌ (Supreem Court) ಹೇಳಿದೆ. ಇನ್ನೊಂದೆಡೆ ಕೋರ್ಟ್‌ ಕಲಾಪವನ್ನೇ ಸುಪ್ರೀಂ ಕೋರ್ಟ್‌ ಲೈವ್‌ ನೀಡುತ್ತಿದೆ. ಕೋರ್ಟ್‌ಗಳೇ ಪಾರದರ್ಶಕವಾಗಿರುವ ಸಮಯದಲ್ಲಿ ಜನರ ಸೇವೆಗೆ ಇರುವ ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ಮಾಡಬಾರದು ಎಂದು ಸರ್ಕಾರ ಆದೇಶ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more