ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

Published : Jul 15, 2022, 07:37 PM IST

ಭ್ರಷ್ಟರ ಬೆನ್ನಿಗೆ ನಿಂತಿದೆಯಾ ರಾಜ್ಯ ಸರ್ಕಾರ! ಯಾವುದಕ್ಕೆ ಹೆದರ್ತಿದೆ ರಾಜ್ಯಸರ್ಕಾರ? ಪಾರದರ್ಶಕ ಆಡಳಿತ ಬೇಡ್ವಾ? ಹಾಗಾದ್ರೆ ಚಿತ್ರೀಕರಣ ನಿಷೇಧ ಯಾಕೆ?
 

ಬೆಂಗಳೂರು (ಜುಲೈ 15): ಕರ್ನಾಟಕ ಸರ್ಕಾರಕ್ಕೆ ಪಾರದರ್ಶಕ ಆಡಳಿತ ಬೇಡ ಎನ್ನುವಂತೆ ಕಾಣುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ಸರ್ಕಾರ ನಿಷೇಧ ಮಾಡಿದ್ದು, ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧಿಸಿ ಸರ್ಕಾರ ಅದೇಶ ಹೊರಡಿಸಿರುವ ಕಾರಣವೇನು?

ವಿಧಾನಸಭೆಯ ಕಲಾಪದ ಬಳಿಕ ಈಗ ಸರ್ಕಾರಿ ಕಚೇರಿಗಳನ್ನೂ ವಿಡಿಯೋ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಸರ್ಕಾರ ಅದೇಶಿಸಿದೆ. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೆ ವಿಡಿಯೋ (Video) ಹಾಗೂ ಫೋಟೋಗಳನ್ನು (Photo) ತೆಗೆಯುವಂತಿಲ್ಲ ಎಂದು ಹೇಳಿದೆ. ಒಟ್ಟಾರೆಯಾಗಿ ಸರ್ಕಾರ ಲಂಚಬಾಕರ ಪರವಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಸ್ಮಶಾನಕ್ಕೆ ಜಾಗ ಕೊಡದ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಬಿಸಿ..!

ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದು ಸುಪ್ರೀಂ ಕೋರ್ಟ್‌ (Supreem Court) ಹೇಳಿದೆ. ಇನ್ನೊಂದೆಡೆ ಕೋರ್ಟ್‌ ಕಲಾಪವನ್ನೇ ಸುಪ್ರೀಂ ಕೋರ್ಟ್‌ ಲೈವ್‌ ನೀಡುತ್ತಿದೆ. ಕೋರ್ಟ್‌ಗಳೇ ಪಾರದರ್ಶಕವಾಗಿರುವ ಸಮಯದಲ್ಲಿ ಜನರ ಸೇವೆಗೆ ಇರುವ ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ಮಾಡಬಾರದು ಎಂದು ಸರ್ಕಾರ ಆದೇಶ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more