Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Published : Mar 12, 2023, 04:54 PM IST

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಮೋದಿ ಸುನಾಮಿ!
ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ನಮೋ ಸಂಚಲನ, ಸಂಭ್ರಮ..
ಕರ್ನಾಟಕ ಭೇಟಿಗೂ ಮುನ್ನವೇ ಸಿಎಂಗೆ ಕರೆ ಮಾಡಿದ್ದ ಮೋದಿ

ಬೆಂಗಳೂರು (ಮಾ.12): ರಾಜ್ಯದಲ್ಲಿ ಮತ್ತೆ ಮೋದಿ ಸುನಾಮಿ ಶುರುವಾಗುತ್ತಿದೆ. ಇದಕ್ಕೆ ಕಾರಣ ಬರೀ ರೋಡ್ ಷೋ ಒಂದೇ ಅಲ್ಲ.. ಬರೋಬ್ಬರಿ, 16 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ಮಾಡುತ್ತಿದ್ದಾರೆ.

ಅದರಿಂದ ರಾಜ್ಯಕ್ಕಾಗೋ ಲಾಭವೇನು ಗೊತ್ತಾ..? ಮೈಸೂರಿಂದ ಹುಬ್ಬಳ್ಳಿ ತನಕ ಸೆನ್ಸೇಷನ್ ಸೃಷ್ಟಿಸಿರೋ ಮೋದಿ ಹವಾ ಎಷ್ಟೆಲ್ಲಾ ಸೆಲೆಬ್ರೇಷನ್ಗೆ ಕಾರಣವಾಗಿದೆ ಗೊತ್ತಾ..? ಅಂದ ಹಾಗೆ, ರಾಜ್ಯಕ್ಕೆ ಬರೋ ಮೋದಿ ಈ ಸಲ ಏನೇನು ಮಾಡ್ತಾರೆ.. ಅದಕ್ಕಿಂತಾ ಮುಖ್ಯವಾಗಿ. ಸಿಎಮ್ ಬೊಮ್ಮಾಯಿ ಅವರು, ವಿಜಯಯಾತ್ರೆಲಿ ಬ್ಯುಸಿಯಾಗಿದ್ದಾಗಲೇ, ಪಿಎಮ್ ಫೋನ್ ಮಾಡಿದ್ರಂತಲ್ಲಾ, ಅಲ್ಲೇನೇನು ಮಾತುಕತೆ ನಡೆಸಿದ್ರು..? ಯಾವ ರಹಸ್ಯ  ತಿಳಿಸಿದ್ರು..? ಅದೆಲ್ಲವನ್ನೂ ಹೇಳೋದೆ ಇವತ್ತಿನ ಸುವರ್ಣ ಫೋಕಸ್, ಮತ್ತೆ ಶುರು ಮೋದಿ ಹವಾ!

ಪ್ರಧಾನಿ ಮೋದಿ ಬರ್ತಿದ್ದಾರೆ ಅಂದ್ರೆ, ಅಲ್ಲೊಂದು ಸಂಭ್ರಮ ಸಡಗರದ ವಾತಾವರಣ ತಾನೇ ತಾನಾಗಿ ನಿರ್ಮಾಣವಾಗಿರುತ್ತೆ.. ಇದರಿಂದ ಬಿಜೆಪಿ ಲಾಭ ಮಾಡಿಕೊಳ್ಳೋಕೆ ತಯಾರಿಯೂ ಆಗಿರುತ್ತೆ.. ಆದ್ರೆ ಈ ಸಲ ಮೋದಿ ಹವಾ ಎಂಥಾ ಮ್ಯಾಜಿಕ್ ಮಾಡಲಿದೆ..? ಪ್ರಧಾನಿಗಳ ಈ ಆಗಮನ, ರಾಜ್ಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಸೃಷ್ಟಿಗೆ ನಾಂದಿ ಹಾಡಿದೆ.. ಅದ್ಯಾಕೆ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more