Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Published : Mar 12, 2023, 04:54 PM IST

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಮೋದಿ ಸುನಾಮಿ!
ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ನಮೋ ಸಂಚಲನ, ಸಂಭ್ರಮ..
ಕರ್ನಾಟಕ ಭೇಟಿಗೂ ಮುನ್ನವೇ ಸಿಎಂಗೆ ಕರೆ ಮಾಡಿದ್ದ ಮೋದಿ

ಬೆಂಗಳೂರು (ಮಾ.12): ರಾಜ್ಯದಲ್ಲಿ ಮತ್ತೆ ಮೋದಿ ಸುನಾಮಿ ಶುರುವಾಗುತ್ತಿದೆ. ಇದಕ್ಕೆ ಕಾರಣ ಬರೀ ರೋಡ್ ಷೋ ಒಂದೇ ಅಲ್ಲ.. ಬರೋಬ್ಬರಿ, 16 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ಮಾಡುತ್ತಿದ್ದಾರೆ.

ಅದರಿಂದ ರಾಜ್ಯಕ್ಕಾಗೋ ಲಾಭವೇನು ಗೊತ್ತಾ..? ಮೈಸೂರಿಂದ ಹುಬ್ಬಳ್ಳಿ ತನಕ ಸೆನ್ಸೇಷನ್ ಸೃಷ್ಟಿಸಿರೋ ಮೋದಿ ಹವಾ ಎಷ್ಟೆಲ್ಲಾ ಸೆಲೆಬ್ರೇಷನ್ಗೆ ಕಾರಣವಾಗಿದೆ ಗೊತ್ತಾ..? ಅಂದ ಹಾಗೆ, ರಾಜ್ಯಕ್ಕೆ ಬರೋ ಮೋದಿ ಈ ಸಲ ಏನೇನು ಮಾಡ್ತಾರೆ.. ಅದಕ್ಕಿಂತಾ ಮುಖ್ಯವಾಗಿ. ಸಿಎಮ್ ಬೊಮ್ಮಾಯಿ ಅವರು, ವಿಜಯಯಾತ್ರೆಲಿ ಬ್ಯುಸಿಯಾಗಿದ್ದಾಗಲೇ, ಪಿಎಮ್ ಫೋನ್ ಮಾಡಿದ್ರಂತಲ್ಲಾ, ಅಲ್ಲೇನೇನು ಮಾತುಕತೆ ನಡೆಸಿದ್ರು..? ಯಾವ ರಹಸ್ಯ  ತಿಳಿಸಿದ್ರು..? ಅದೆಲ್ಲವನ್ನೂ ಹೇಳೋದೆ ಇವತ್ತಿನ ಸುವರ್ಣ ಫೋಕಸ್, ಮತ್ತೆ ಶುರು ಮೋದಿ ಹವಾ!

ಪ್ರಧಾನಿ ಮೋದಿ ಬರ್ತಿದ್ದಾರೆ ಅಂದ್ರೆ, ಅಲ್ಲೊಂದು ಸಂಭ್ರಮ ಸಡಗರದ ವಾತಾವರಣ ತಾನೇ ತಾನಾಗಿ ನಿರ್ಮಾಣವಾಗಿರುತ್ತೆ.. ಇದರಿಂದ ಬಿಜೆಪಿ ಲಾಭ ಮಾಡಿಕೊಳ್ಳೋಕೆ ತಯಾರಿಯೂ ಆಗಿರುತ್ತೆ.. ಆದ್ರೆ ಈ ಸಲ ಮೋದಿ ಹವಾ ಎಂಥಾ ಮ್ಯಾಜಿಕ್ ಮಾಡಲಿದೆ..? ಪ್ರಧಾನಿಗಳ ಈ ಆಗಮನ, ರಾಜ್ಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಸೃಷ್ಟಿಗೆ ನಾಂದಿ ಹಾಡಿದೆ.. ಅದ್ಯಾಕೆ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more