Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Published : Mar 12, 2023, 04:54 PM IST

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಮೋದಿ ಸುನಾಮಿ!
ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ನಮೋ ಸಂಚಲನ, ಸಂಭ್ರಮ..
ಕರ್ನಾಟಕ ಭೇಟಿಗೂ ಮುನ್ನವೇ ಸಿಎಂಗೆ ಕರೆ ಮಾಡಿದ್ದ ಮೋದಿ

ಬೆಂಗಳೂರು (ಮಾ.12): ರಾಜ್ಯದಲ್ಲಿ ಮತ್ತೆ ಮೋದಿ ಸುನಾಮಿ ಶುರುವಾಗುತ್ತಿದೆ. ಇದಕ್ಕೆ ಕಾರಣ ಬರೀ ರೋಡ್ ಷೋ ಒಂದೇ ಅಲ್ಲ.. ಬರೋಬ್ಬರಿ, 16 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ಮಾಡುತ್ತಿದ್ದಾರೆ.

ಅದರಿಂದ ರಾಜ್ಯಕ್ಕಾಗೋ ಲಾಭವೇನು ಗೊತ್ತಾ..? ಮೈಸೂರಿಂದ ಹುಬ್ಬಳ್ಳಿ ತನಕ ಸೆನ್ಸೇಷನ್ ಸೃಷ್ಟಿಸಿರೋ ಮೋದಿ ಹವಾ ಎಷ್ಟೆಲ್ಲಾ ಸೆಲೆಬ್ರೇಷನ್ಗೆ ಕಾರಣವಾಗಿದೆ ಗೊತ್ತಾ..? ಅಂದ ಹಾಗೆ, ರಾಜ್ಯಕ್ಕೆ ಬರೋ ಮೋದಿ ಈ ಸಲ ಏನೇನು ಮಾಡ್ತಾರೆ.. ಅದಕ್ಕಿಂತಾ ಮುಖ್ಯವಾಗಿ. ಸಿಎಮ್ ಬೊಮ್ಮಾಯಿ ಅವರು, ವಿಜಯಯಾತ್ರೆಲಿ ಬ್ಯುಸಿಯಾಗಿದ್ದಾಗಲೇ, ಪಿಎಮ್ ಫೋನ್ ಮಾಡಿದ್ರಂತಲ್ಲಾ, ಅಲ್ಲೇನೇನು ಮಾತುಕತೆ ನಡೆಸಿದ್ರು..? ಯಾವ ರಹಸ್ಯ  ತಿಳಿಸಿದ್ರು..? ಅದೆಲ್ಲವನ್ನೂ ಹೇಳೋದೆ ಇವತ್ತಿನ ಸುವರ್ಣ ಫೋಕಸ್, ಮತ್ತೆ ಶುರು ಮೋದಿ ಹವಾ!

ಪ್ರಧಾನಿ ಮೋದಿ ಬರ್ತಿದ್ದಾರೆ ಅಂದ್ರೆ, ಅಲ್ಲೊಂದು ಸಂಭ್ರಮ ಸಡಗರದ ವಾತಾವರಣ ತಾನೇ ತಾನಾಗಿ ನಿರ್ಮಾಣವಾಗಿರುತ್ತೆ.. ಇದರಿಂದ ಬಿಜೆಪಿ ಲಾಭ ಮಾಡಿಕೊಳ್ಳೋಕೆ ತಯಾರಿಯೂ ಆಗಿರುತ್ತೆ.. ಆದ್ರೆ ಈ ಸಲ ಮೋದಿ ಹವಾ ಎಂಥಾ ಮ್ಯಾಜಿಕ್ ಮಾಡಲಿದೆ..? ಪ್ರಧಾನಿಗಳ ಈ ಆಗಮನ, ರಾಜ್ಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಸೃಷ್ಟಿಗೆ ನಾಂದಿ ಹಾಡಿದೆ.. ಅದ್ಯಾಕೆ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more