Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Suvarna Focus:16 ಸಾವಿರ ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ: ಹಲವು ಪ್ರಾಜೆಕ್ಟ್‌ಗಳ ಶಂಕುಸ್ಥಾಪನೆ

Published : Mar 12, 2023, 04:54 PM IST

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಮೋದಿ ಸುನಾಮಿ!
ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ನಮೋ ಸಂಚಲನ, ಸಂಭ್ರಮ..
ಕರ್ನಾಟಕ ಭೇಟಿಗೂ ಮುನ್ನವೇ ಸಿಎಂಗೆ ಕರೆ ಮಾಡಿದ್ದ ಮೋದಿ

ಬೆಂಗಳೂರು (ಮಾ.12): ರಾಜ್ಯದಲ್ಲಿ ಮತ್ತೆ ಮೋದಿ ಸುನಾಮಿ ಶುರುವಾಗುತ್ತಿದೆ. ಇದಕ್ಕೆ ಕಾರಣ ಬರೀ ರೋಡ್ ಷೋ ಒಂದೇ ಅಲ್ಲ.. ಬರೋಬ್ಬರಿ, 16 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ಮಾಡುತ್ತಿದ್ದಾರೆ.

ಅದರಿಂದ ರಾಜ್ಯಕ್ಕಾಗೋ ಲಾಭವೇನು ಗೊತ್ತಾ..? ಮೈಸೂರಿಂದ ಹುಬ್ಬಳ್ಳಿ ತನಕ ಸೆನ್ಸೇಷನ್ ಸೃಷ್ಟಿಸಿರೋ ಮೋದಿ ಹವಾ ಎಷ್ಟೆಲ್ಲಾ ಸೆಲೆಬ್ರೇಷನ್ಗೆ ಕಾರಣವಾಗಿದೆ ಗೊತ್ತಾ..? ಅಂದ ಹಾಗೆ, ರಾಜ್ಯಕ್ಕೆ ಬರೋ ಮೋದಿ ಈ ಸಲ ಏನೇನು ಮಾಡ್ತಾರೆ.. ಅದಕ್ಕಿಂತಾ ಮುಖ್ಯವಾಗಿ. ಸಿಎಮ್ ಬೊಮ್ಮಾಯಿ ಅವರು, ವಿಜಯಯಾತ್ರೆಲಿ ಬ್ಯುಸಿಯಾಗಿದ್ದಾಗಲೇ, ಪಿಎಮ್ ಫೋನ್ ಮಾಡಿದ್ರಂತಲ್ಲಾ, ಅಲ್ಲೇನೇನು ಮಾತುಕತೆ ನಡೆಸಿದ್ರು..? ಯಾವ ರಹಸ್ಯ  ತಿಳಿಸಿದ್ರು..? ಅದೆಲ್ಲವನ್ನೂ ಹೇಳೋದೆ ಇವತ್ತಿನ ಸುವರ್ಣ ಫೋಕಸ್, ಮತ್ತೆ ಶುರು ಮೋದಿ ಹವಾ!

ಪ್ರಧಾನಿ ಮೋದಿ ಬರ್ತಿದ್ದಾರೆ ಅಂದ್ರೆ, ಅಲ್ಲೊಂದು ಸಂಭ್ರಮ ಸಡಗರದ ವಾತಾವರಣ ತಾನೇ ತಾನಾಗಿ ನಿರ್ಮಾಣವಾಗಿರುತ್ತೆ.. ಇದರಿಂದ ಬಿಜೆಪಿ ಲಾಭ ಮಾಡಿಕೊಳ್ಳೋಕೆ ತಯಾರಿಯೂ ಆಗಿರುತ್ತೆ.. ಆದ್ರೆ ಈ ಸಲ ಮೋದಿ ಹವಾ ಎಂಥಾ ಮ್ಯಾಜಿಕ್ ಮಾಡಲಿದೆ..? ಪ್ರಧಾನಿಗಳ ಈ ಆಗಮನ, ರಾಜ್ಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಸೃಷ್ಟಿಗೆ ನಾಂದಿ ಹಾಡಿದೆ.. ಅದ್ಯಾಕೆ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more