ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

Published : Aug 31, 2021, 08:34 AM ISTUpdated : Aug 31, 2021, 08:44 AM IST

ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಬೆಂಗಳೂರು(ಆ.31): ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಹೌದು ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಿಎಂಕೆ ಶಾಸಕರ ಪುತ್ರ, ಸೊಸೆ ಸೇರಿ ಒಟ್ಟು ಏಳು ಮಂದಿ ಇದ್ದ ಕಾರು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ತಡರಾತ್ರಿ ಸುಮಾರು 1.45ಕ್ಕೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಹರಿಯಾಣ ಮೂಲದ ಉತ್ಸವ್(23), ಅಕ್ಷಯ್(23), ಡಾ. ಧನುಷಾ(21), ಇಶಿತಾ(21), ಕೇರಳ ಮೂಲದ ಅಕ್ಷಯ್ ಗೋಯಲ್(23), ಹುಬ್ಬಳ್ಳಿ ಮೂಲದ ರೋಹಿತ್(23) ಎಂಬವರು ಮೃತಪಟ್ಟಿದ್ದಾರೆ.

ಮೃತರಲ್ಲಿ ಕೆಲವರು ಕೋರಮಂಲದ ಪಿಜಿಯಲ್ಲಿ ವಾಸಿಸುತ್ತಿದ್ದರು. ಸದ್ಯ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಇಡಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!