ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

Published : Aug 31, 2021, 08:34 AM ISTUpdated : Aug 31, 2021, 08:44 AM IST

ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಬೆಂಗಳೂರು(ಆ.31): ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಹೌದು ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಿಎಂಕೆ ಶಾಸಕರ ಪುತ್ರ, ಸೊಸೆ ಸೇರಿ ಒಟ್ಟು ಏಳು ಮಂದಿ ಇದ್ದ ಕಾರು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ತಡರಾತ್ರಿ ಸುಮಾರು 1.45ಕ್ಕೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಹರಿಯಾಣ ಮೂಲದ ಉತ್ಸವ್(23), ಅಕ್ಷಯ್(23), ಡಾ. ಧನುಷಾ(21), ಇಶಿತಾ(21), ಕೇರಳ ಮೂಲದ ಅಕ್ಷಯ್ ಗೋಯಲ್(23), ಹುಬ್ಬಳ್ಳಿ ಮೂಲದ ರೋಹಿತ್(23) ಎಂಬವರು ಮೃತಪಟ್ಟಿದ್ದಾರೆ.

ಮೃತರಲ್ಲಿ ಕೆಲವರು ಕೋರಮಂಲದ ಪಿಜಿಯಲ್ಲಿ ವಾಸಿಸುತ್ತಿದ್ದರು. ಸದ್ಯ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಇಡಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!