ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

Published : Aug 31, 2021, 08:34 AM ISTUpdated : Aug 31, 2021, 08:44 AM IST

ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಬೆಂಗಳೂರು(ಆ.31): ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಹೌದು ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಿಎಂಕೆ ಶಾಸಕರ ಪುತ್ರ, ಸೊಸೆ ಸೇರಿ ಒಟ್ಟು ಏಳು ಮಂದಿ ಇದ್ದ ಕಾರು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ತಡರಾತ್ರಿ ಸುಮಾರು 1.45ಕ್ಕೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಹರಿಯಾಣ ಮೂಲದ ಉತ್ಸವ್(23), ಅಕ್ಷಯ್(23), ಡಾ. ಧನುಷಾ(21), ಇಶಿತಾ(21), ಕೇರಳ ಮೂಲದ ಅಕ್ಷಯ್ ಗೋಯಲ್(23), ಹುಬ್ಬಳ್ಳಿ ಮೂಲದ ರೋಹಿತ್(23) ಎಂಬವರು ಮೃತಪಟ್ಟಿದ್ದಾರೆ.

ಮೃತರಲ್ಲಿ ಕೆಲವರು ಕೋರಮಂಲದ ಪಿಜಿಯಲ್ಲಿ ವಾಸಿಸುತ್ತಿದ್ದರು. ಸದ್ಯ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಇಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!