ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

Published : Aug 31, 2021, 08:34 AM ISTUpdated : Aug 31, 2021, 08:44 AM IST

ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಬೆಂಗಳೂರು(ಆ.31): ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಹೌದು ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಿಎಂಕೆ ಶಾಸಕರ ಪುತ್ರ, ಸೊಸೆ ಸೇರಿ ಒಟ್ಟು ಏಳು ಮಂದಿ ಇದ್ದ ಕಾರು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ತಡರಾತ್ರಿ ಸುಮಾರು 1.45ಕ್ಕೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಹರಿಯಾಣ ಮೂಲದ ಉತ್ಸವ್(23), ಅಕ್ಷಯ್(23), ಡಾ. ಧನುಷಾ(21), ಇಶಿತಾ(21), ಕೇರಳ ಮೂಲದ ಅಕ್ಷಯ್ ಗೋಯಲ್(23), ಹುಬ್ಬಳ್ಳಿ ಮೂಲದ ರೋಹಿತ್(23) ಎಂಬವರು ಮೃತಪಟ್ಟಿದ್ದಾರೆ.

ಮೃತರಲ್ಲಿ ಕೆಲವರು ಕೋರಮಂಲದ ಪಿಜಿಯಲ್ಲಿ ವಾಸಿಸುತ್ತಿದ್ದರು. ಸದ್ಯ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಇಡಲಾಗಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?