ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಹೆಚ್ಚಿದ RT ನಂಬರ್: 3 ನೇ ಅಲೆ ಭೀತಿ ಇನ್ನೂ ಹೆಚ್ಚಳ

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಹೆಚ್ಚಿದ RT ನಂಬರ್: 3 ನೇ ಅಲೆ ಭೀತಿ ಇನ್ನೂ ಹೆಚ್ಚಳ

Published : Aug 08, 2021, 09:56 AM ISTUpdated : Aug 08, 2021, 11:32 AM IST

ರಾಜ್ಯದಲ್ಲಿ 3 ನೇ ಅಲೆ ಭೀತಿ ಶುರುವಾಗಿದೆ. ಸರ್ಕಾರ ಕಟ್ಟುನಿಟ್ಟಿನ ಕ್ರಮ, ವೀಕೆಂಡ್ ಲಾಕ್‌ಡೌನ್ ಜಾರಿಗೊಳಿಸಿದೆ. ರಾಜ್ಯದಲ್ಲಿ ಜುಲೈನಲ್ಲಿ ರೀ ಪ್ರೊಡಕ್ಷನ್ ನಂಬರ್ (RT) ಏರಿಕೆಯಾಗಿದೆ. 

ಬೆಂಗಳೂರು (ಆ. 08): ರಾಜ್ಯದಲ್ಲಿ 3 ನೇ ಅಲೆ ಭೀತಿ ಶುರುವಾಗಿದೆ. ಸರ್ಕಾರ ಕಟ್ಟುನಿಟ್ಟಿನ ಕ್ರಮ, ವೀಕೆಂಡ್ ಲಾಕ್‌ಡೌನ್ ಜಾರಿಗೊಳಿಸಿದೆ. ರಾಜ್ಯದಲ್ಲಿ ಜುಲೈನಲ್ಲಿ ರೀ ಪ್ರೊಡಕ್ಷನ್ ನಂಬರ್ (RT) ಏರಿಕೆಯಾಗಿದೆ. ಅಂದರೆ ಒಬ್ಬರಿಂದ ಎಷ್ಟು ಮಂದಿಗೆ ಹರಡುತ್ತಿದೆ ಎನ್ನುವುದರ ಸೂಚ್ಯಂಕವೇ ಆರ್‌ಟಿ ನಂಬರ್. ಇದು ಜುಲೈ ಅಂತ್ಯಕ್ಕೆ 1.11 ಕ್ಕೆ ಏರಿಕೆಯಾಗಿದೆ. ಎಲ್ಲಾ ಚಟುವಟಿಕೆಗಳು ಆರಂಭವಾದ ಹಿನ್ನಲೆ ಆರ್‌ಟಿ ನಂಬರ್ ಏರಿಕೆಯಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!